ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!
(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ, ಜ.12. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲೇಟು ಬಿದ್ದಿದ್ದು, ಬೋಗಿಗಳಿಗೆ ಹಾನಿಯಾಗಿದೆ. ಪ್ರಧಾನಿ ಮೋದಿ ಈ ರೈಲನ್ನು ಜನವರಿ 19 ರಂದು ಗ್ರೀನ್ ಸಿಗ್ನಲ್ ನೀಡಬೇಕಿತ್ತು. ಆದರೆ, ಉದ್ಘಾಟನೆಗೂ ಮುನ್ನವೇ ಈ ರೀತಿ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ನಡೆದಿದೆ. ಟ್ರಯಲ್ ರನ್ ಮುಗಿಸಿ ಮರ್ರಿಪೇಲಂನಿಂದ ವಿಶಾಖಪಟ್ಟಣ ರೈಲ್ವೆ ಸ್ಟೇಷನ್ಗೆ ವಂದೇ ಭಾರತ್ ಟ್ರೈನ್ ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ […]
ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

