anganavady

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ […]

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಗ್ರಾ.ಪಂ.ಗೊಳಪಟ್ಟ ಕೋಡಿಂಬಾಳ ಗ್ರಾಮದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ಗಳನ್ನು ಕಡಬ ಗ್ರಾ.ಪಂ.ಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್, ಪಂಚಾಯತ್ ಸಿಬ್ಬಂದಿ ಪದ್ಮಯ, ಸ್ಥಳೀಯರಾದ ಸತ್ಯಭಾಮ, ತನಿಯಪ್ಪ, ಅಬ್ದುಲ್ ಲತೀಫ್, ದಯಾನಂದ, ವಿದ್ಯಾ, ವಾರಿಜ, ಪ್ರಮೀಳಾ, ಆಯಿಷತ್ತಾಹಿರಾ, ಸುಮಲತಾ, ಯಶೋಧ, ಗಿರಿಜಾ, ಮಧುರ, ಮಂಜುಳಾ,

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ Read More »

ಕರಾವಳಿ

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಬಾಲವಿಕಾಸ ಅಧ್ಯಕ್ಷೆ ನೀಲಾವತಿ ಶಿವರಾಮ್ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಬಿಸಿಯೂಟ ಬಡಿಸುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸಹಾಯಕಿ ಗೀತಾ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ Read More »

ಕರಾವಳಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು. ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ Read More »

ಕರಾವಳಿ
Scroll to Top