ಡಿಸೆಂಬರ್ ನಿಂದ “ಮುಖ್ಯಮಂತ್ರಿ ಅನಿಲ ಭಾಗ್ಯ” ಯೋಜನೆ ಜಾರಿ ► ಯಾರಿಗೆಲ್ಲ ಸಿಗಲಿದೆ ರಾಜ್ಯ ಸರಕಾರದ ಈ ಯೋಜನೆ..??

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.9. ಡಿಸೆಂಬರ್ ತಿಂಗಳಿನಿಂದ ಅನಿಲ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಪ್ರಯೋಜನ ಪಡೆದವರನ್ನು ಹೊರತುಪಡಿಸಿ ಉಳಿದೆಲ್ಲಾ ಬಿಪಿಎಲ್ ಕಾರ್ಡುದಾರರು ಅನಿಲ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅನಿಲ ಭಾಗ್ಯ ಯೋಜನೆ ಜಾರಿಗೆ ತರುವ ಬಗ್ಗೆ ತೀರ್ಮಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ […]

ಡಿಸೆಂಬರ್ ನಿಂದ “ಮುಖ್ಯಮಂತ್ರಿ ಅನಿಲ ಭಾಗ್ಯ” ಯೋಜನೆ ಜಾರಿ ► ಯಾರಿಗೆಲ್ಲ ಸಿಗಲಿದೆ ರಾಜ್ಯ ಸರಕಾರದ ಈ ಯೋಜನೆ..?? Read More »

ಕರಾವಳಿ