anna bhagya

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್

 (ನ್ಯೂಸ್ ಕಡಬ) newskadaba ಮೈಸೂರು, ಜೂ. 17. ಅನ್ನಭಾಗ್ಯ ಯೋಜನೆಗೆ ರಾಜ್ಯದ ರೈತರಿಂದಲೇ ಭತ್ತ, ರಾಗಿ, ಜೋಳವನ್ನು ಖರೀದಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಬೇಡಿಕೆ ಸಲ್ಲಿಸುತ್ತಿದ್ದು, ಅದಕ್ಕೆ ಒಪ್ಪಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಕೇಂದ್ರದಿಂದ ಖರೀದಿಸುವ ಬದಲು ರೈತರಿಂದ ಅಕ್ಕಿ ಖರೀದಿಸಿ ಎಂದು ಹೇಳಿದ್ದಾರೆ. ರಾಜ್ಯದ […]

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್ Read More »

ಕರ್ನಾಟಕ

ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ. 20ರಂದು ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ. 20ರಂದು ಕಾಂಗ್ರೆಸ್ ಪಕ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ

ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ Read More »

ಕರ್ನಾಟಕ
Scroll to Top