“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಅನ್ನಭಾಗ್ಯ ಯೋಜನೆಯಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 5 ಕೆ.ಜಿ ಅಕ್ಕಿ ಮತ್ತು ಉಳಿದ 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ ಒಟ್ಟು 170 ರೂ. ಗಳಂತೆ ಈವರೆಗೆ 1 ಕೋಟಿ ಕುಟುಂಬಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ […]

“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ Read More »

ಕರ್ನಾಟಕ