annabhagya

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿಯಾಗಿ 5ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳ ಪ್ರಕಾರ ಈ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿದ್ದು, ಜುಲೈ 2ರಂದು ನಂದಿ ಬೆಟ್ಟದಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಸಿಗುತ್ತಿದ್ದು, ಅದು ಮಾರುಕಟ್ಟೆಗೆ ಹೋಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆಹಾರದ ಕಿಟ್ […]

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..! Read More »

ಕರ್ನಾಟಕ

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಚುನಾವಣಾ ಸಂದರ್ಭ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಿಕ್ಕೇರಿದಾಗ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರಕ್ಕೆ ಅನ್ನಭಾಗ್ಯದಡಿಯಲ್ಲಿ 10 ಕೆಜಿ ಅಕ್ಕಿ ನೀಡಲು ಕೇಂದ್ರ ಸರಕಾರ ಒಪ್ಪಿರಲಿಲ್ಲ. ಹೀಗಾಗಿ ಐದು ಕೆಜಿ ಅಕ್ಕಿ ಹಾಗೂ ಉಳಿದ ಅಕ್ಕಿಗೆ ಬದಲಾಗಿ ಹಣವನ್ನು ವಿತರಣೆ ಮಾಡಿತ್ತು. ಇದೀಗ ಇನ್ಮುಂದೆ ಬಿಪಿಎಲ್ ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ಹಣದ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು ನಡೆಯಲಿರುವ

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..! Read More »

ಕರ್ನಾಟಕ

“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಅನ್ನಭಾಗ್ಯ ಯೋಜನೆಯಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 5 ಕೆ.ಜಿ ಅಕ್ಕಿ ಮತ್ತು ಉಳಿದ 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ ಒಟ್ಟು 170 ರೂ. ಗಳಂತೆ ಈವರೆಗೆ 1 ಕೋಟಿ ಕುಟುಂಬಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ

“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ Read More »

ಕರ್ನಾಟಕ

ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ…! ➤ ಅನ್ನಬಾಗ್ಯದ ಬಗ್ಗೆ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದೊಂದೇ ಯೋಜನೆಗಳ ಜಾರಿಗೆ ಸರಕಾರ ಈಗಾಗಲೇ ಕ್ರಮ ಕೈಗೊಳ್ಳುತ್ತಿದೆ. ಇದೀಗ ಕರ್ನಾಟಕ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ಮಾಡಲು ರಾಜ್ಯದಲಿ ಅಕ್ಕಿ ಕೊರತೆ ಹಿನ್ನೆಲೆ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಹಣವನ್ನು ನೀಡಲು ಮುಂದಾಗಿದೆ. ಸದ್ಯ ಅನ್ನಭಾಗ್ಯದ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು

ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ…! ➤ ಅನ್ನಬಾಗ್ಯದ ಬಗ್ಗೆ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14.  ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ. ಜಮೆ ಕುರಿತ ಮಾಹಿತಿಗೆ https://ahara.kar.nic.in/status2/status-of-dbt.aspx ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿ’ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನೆಲೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಅಕ್ಕಿ ಪೂರೈಕೆಗೆ ನಿರಾಕರಿಸಿದ ಕೇಂದ್ರ ➤ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 24. ಹೆಚ್ಚುವರಿ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್‌ ಗೋಯಾಲ್‌ ನೇರವಾಗಿ ಹೇಳಿದ್ದಾರೆ ಎಂದು ಕೆ.ಹೆಚ್‌ ಮುನಿಯಪ್ಪ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅನ್ನಭಾಗ್ಯ ಯೋಜನೆ ಜಾರಿ ಮಾಡಲು ಅಕ್ಕಿಗಾಗಿ ಕೇಂದ್ರಕ್ಕೆ ಮನವಿ ಮಾಡಿದಾಗ, ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಸಾಧ್ಯವಿಲ್ಲ, ಹಣ ಕೊಡುತ್ತೇವೆ ಎಂದರೂ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದೆ. ಎಷ್ಟೇ

ಅಕ್ಕಿ ಪೂರೈಕೆಗೆ ನಿರಾಕರಿಸಿದ ಕೇಂದ್ರ ➤ ಕೆ.ಹೆಚ್.ಮುನಿಯಪ್ಪ Read More »

ಕರ್ನಾಟಕ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ Read More »

ಕರಾವಳಿ

ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ► 200 ಗೋಣಿ ಅಕ್ಕಿ, ಲಾರಿ ಮತ್ತು ಟೆಂಪೋ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.25. ಬಿ.ಸಿ.ರೋಡಿನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ಬಿ.ಮೂಡ ಗ್ರಾಮದ ಶಾಂತಿಯಂಗಡಿ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ಪಡಿತರ ಅಕ್ಕಿಯನ್ನು ಒಂದು ಲಾರಿಯಿಂದ ಟೆಂಪೋವೊದಕ್ಕೆ ಲೋಡ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಅರುಣ್ ಕುಮಾರ್ ನೇತೃತ್ವದ ತಂಡವು ದಾಳಿ ನಡೆಸಿ 50 ಕೆ.ಜಿ.ಯ 200 ಗೋಣಿ ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯ ಮೌಲ್ಯ

ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ► 200 ಗೋಣಿ ಅಕ್ಕಿ, ಲಾರಿ ಮತ್ತು ಟೆಂಪೋ ವಶಕ್ಕೆ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ
Scroll to Top