annamalai ips

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್ […]

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ
Scroll to Top