annamalai

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ

(ನ್ಯೂಸ್‌ ಕಡಬ) newskadaba.com ಜು.29 : ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಅವರು ಇಂದು ತಮ್ಮ ಕುಟುಂಬಸಮೇತರಾಗಿ ನಾಡಿನ ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾಪ್ರಸನ್ನ ತೀರ್ಥ […]

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ Read More »

ಕರಾವಳಿ

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದ್ದಾರೆ. ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರ ‘ರೂ’ ನೊಂದಿಗೆ ಬದಲಾಯಿಸುವ ಡಿಎಂಕೆ ನಿರ್ಧಾರವನ್ನು ಉಲ್ಲೇಖಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಒಂದು ರಾಷ್ಟ್ರ,

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 06 ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾಷಾ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಾ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ತ್ರಿಭಾಷಾ ನೀತಿ ಜಾರಿಗೆ ತರುವುದು ಇಂದಿನ ಅಗತ್ಯ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅನೇಕ ರೈಲುಗಳಿಗೆ ಸೆಂಗೋಲ್ ಎಕ್ಸ್‌ಪ್ರೆಸ್‌ನಂತಹ ತಮಿಳು ಐಕಾನ್‌ಗಳ ಹೆಸರನ್ನು ಇಡಲಾಗಿದೆ ಎಂದು ಹೇಳಿದರು. “ಅವರು (ಈಗ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ) 2006 ಮತ್ತು 2014 ರಿಂದ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜ.11: ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್‌ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ Read More »

ಕರ್ನಾಟಕ

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಕ್ಕೆ ಆಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕು ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ವಿನಂತಿಸಿಕೊಂಡಿದ್ದಾರೆ. ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 13. ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ನೀಡಲಾತ್ತು. ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆ ಅವರಿಗೆ ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಈ ಭದ್ರತೆಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರವರಿಗೆ ಮಾವೋವಾದಿಗಳು ಮತ್ತು ಧಾರ್ಮಿಕ

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.4. ದತ್ತಜಯಂತಿಯ ಕೊನೆಯ ದಿನವಾದ ರವಿವಾರದಂದು ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆಯೇ ಪೆಟ್ರೋಲ್ ಬಾಂಬ್ ಪ್ರಯೋಗ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈ ತಿಳಿಸಿದ್ದಾರೆ. ಅವರು ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದ ತಮಿಳು ಕಾಲನಿಯ ಬಳಿಯ ಮಾರ್ಕೆಟ್ ರಸ್ತೆಯಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕಿಡಿಗೇಡಿಗಳು

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ABVP ಕಾರ್ಯಕರ್ತರಿಗೆ ಸಿಂಹಸ್ವಪ್ನವಾದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.02. ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯ ನಡುವಿನ ಕಿತ್ತಾಟಕ್ಕೆ ಮಧ್ಯಸ್ಥಿಕೆ ವಹಿಸೋಕೆ ಬಂದ ಎಬಿವಿಪಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರಿಗೆ ಎಸ್‍ಪಿ ಅಣ್ಣಾಮಲೈ ಚಾರ್ಜ್ ತೆಗೆದುಕೊಂಡಿದ್ದಾರೆ. ಎಸ್‍ಪಿ ಅಣ್ಣಾಮಲೈ ಅವರು ವಿದ್ಯಾರ್ಥಿಗಳು ಹಾಗೂ ಮ್ಯಾನೇಜ್‍ಮೆಂಟ್ ಜೊತೆ ಮಾತುಕತೆ ನಡೆಸುತ್ತಿದ್ದ ವೇಳೆ ಒಳಹೋಗಲು ಯತ್ನಿಸಿದ ಸಂಘಟನಾ ಕಾರ್ಯಕರ್ತರಿಗೆ, ಇದು ಕಾಲೇಜು. ನಿಮಗೆ ಅನುಮತಿ ಹಾಗೂ ದೂರು ಕೊಟ್ಟೋರು ಯಾರೆಂದು ಕಿಡಿಕಾರಿ ಸ್ವತಃ ಎಸ್ಪಿಯವರೇ ಕಾರ್ಯಕರ್ತರನ್ನು ಹೊರದೂಡಿದ್ದಾರೆ. ಇದಕ್ಕೂ

ABVP ಕಾರ್ಯಕರ್ತರಿಗೆ ಸಿಂಹಸ್ವಪ್ನವಾದ ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಮಗನಿಂದ ತಂದೆಯ ಬರ್ಬರ ಕೊಲೆ ►ಅರ್ಧ ಗಂಟೆ ತಂದೆಯನ್ನು ಕೊಚ್ಚಿದ ಮಗ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.28. ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರಿನ ಮೈಲಿ ಮನೆ ಎಂಬಲ್ಲಿ ಬುಧವಾರದಂದು ನಡೆದಿದೆ. ಮೈಲಿ ಮನೆ ನಿವಾಸಿ ಕೃಷ್ಣ (60) ಎಂಬವರೇ ತನ್ನ ಮಗನಿಂದಲೇ ಕೊಲೆಯಾದ ನತದೃಷ್ಟ. ಮಗ ನಾಗ (35) ಎಂಬಾತ ಕುಡಿದ ಮತ್ತಿನಲ್ಲಿ ತನ್ನ ತಂದೆಯನ್ನು ೫೦ ಮೀಟರ್ ಅಟ್ಟಾಡಿಸಿಕೊಂಡು ಬಂದು ಅರ್ಧಗಂಟೆಗೂ ಹೆಚ್ಚು ಕಾಲ ತಂದೆಯ ದೇಹವನ್ನು ಕೊಚ್ಚಿದ್ದು, ಬರ್ಬರವಾಗಿ ಕೊಲೆಗೈದಿದ್ದಾನೆ. ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ

ಮಗನಿಂದ ತಂದೆಯ ಬರ್ಬರ ಕೊಲೆ ►ಅರ್ಧ ಗಂಟೆ ತಂದೆಯನ್ನು ಕೊಚ್ಚಿದ ಮಗ Read More »

ಕರ್ನಾಟಕ
Scroll to Top