apmc

ಎಪಿಎಂಸಿ ಕಾಯ್ದೆ ರದ್ದತಿಗೆ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಬಿಜೆಪಿ ಸರಕಾರ ಜಾರಿಗೊಳಿಸಿದ್ದ ವಿವಾದಿತ ಎಪಿಎಂಸಿ ಕಾಯ್ದೆಯ ರದ್ದತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಕುರಿತು ಗುರುವಾರದಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್​, ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನೇ ಮರುಜಾರಿಗೊಳಿಸುವ ತೀರ್ಮಾನಕ್ಕೆ ಸರ್ಕಾರ […]

ಎಪಿಎಂಸಿ ಕಾಯ್ದೆ ರದ್ದತಿಗೆ ಸಚಿವ ಸಂಪುಟ ಅನುಮೋದನೆ Read More »

ಕರ್ನಾಟಕ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಕಡಬ ಪಣೆಮಜಲು ಮನೆತನದ, ಕೊಂಬಾರು ಹೊಳ್ಳಾರು ರಾಮಕೃಷ್ಣ ಹೊಳ್ಳಾರ್ ನೇಮಕಗೊಂಡಿದ್ದಾರೆ. ಪುತ್ತೂರು ಶಾಸಕಿ, ರಾಜ್ಯ ಸರ್ಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಈ ನೇಮಕ ಮಾಡಿದೆ. ರಾಮಕೃಷ್ಣ ಹೊಳ್ಳಾರುರವರು ಮೆಸ್ಕಾಂ ಕಡಬ ಶಾಖಾ ಸಲಹಾ ಸಮಿತಿ ಸದಸ್ಯರಾಗಿ, ಕೆಂಜಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಕೊಂಬಾರು ಮುಗೇರಡ್ಕ ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ Read More »

ಕರಾವಳಿ
Scroll to Top