application invited

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ  ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ. 1.ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1.00 ಲಕ್ಷ. ಇದರಲ್ಲಿ ಸಹಾಯಧನ ರೂ.50,000/- ಹಾಗೂ ಸಾಲ ರೂ. 80,000/- (ಶೇಕಡ 4 ರಷ್ಟು ಬಡ್ಡಿದರ) 2. ಉದ್ಯಮಶೀಲತಾ ಅಭಿವೃದ್ಧಿ […]

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 17. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸ್ ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು ಸೆಪ್ಟೆಂಬರ್ 20 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ. 26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸಲ್ಲಿಸಬೇಕಾಗಿರುತ್ತದೆ.   ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಪ್ರಕಟಣೆ ಹೊರಡಿಸಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಲಿಂಕ್

ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ Read More »

ಕರ್ನಾಟಕ

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.  21. Department of School Education & Literacy ನವದೆಹಲಿರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19ರಿಂದ ಅರ್ಜಿ ಆಹ್ವಾನಿಸಲಾಗಿದೆ NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪರಿಶಿಷ್ಟ ಜಾತಿ, ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ ಸಮಗಾರ, ಮೋಚಿ ಜನಾಂಗದವರಿಗೆ 2023- 24ನೇ ಸಾಲಿನ ವಿವಿಧ ಯೋಜನೆಗಳಾದ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ, ಮಾನವ ಸಂಪನ್ಮೂಲ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಮತ್ತು ವಸತಿ ಯೋಜನೆಗಳಿಗೆ ಅರ್ಜಿ

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. 2022ನೇ ಸಾಲಿನ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು; ಸೆ. 26ರಂದು ಬೆಂಗಳೂರಿನಲ್ಲಿ ಸಂದರ್ಶನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ (NIANP) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತರು ಸೆಪ್ಟಂಬರ್ 26 ರೊಳಗೆ ಅರ್ಜಿ ಸಲ್ಲಿಸಬೇಕು. ಅಂದರೆ ಸೆಪ್ಟಂಬರ್ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಸಂದರ್ಶನದಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು; ಸೆ. 26ರಂದು ಬೆಂಗಳೂರಿನಲ್ಲಿ ಸಂದರ್ಶನ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ
Scroll to Top