application

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. 2023ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹರು ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿ ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ,

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಬೆಂಗಳೂರಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಿಂದ 14 ಕಲ್ಯಾಣ ಸಂಘಟಿಕರ ಸಿ ವೃಂದದ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾ ಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ 20 ದಿನದೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು, ದೂರವಾಣಿ

ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ವಕೀಲರ ತರಬೇತಿ ಅವಧಿಯ ಶಿಷ್ಯವೇತನದ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ವೆಬ್‍ಸೈಟ್ www.sw.kar.nic.in ಮೂಲಕ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಜು. 31ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ಉರ್ವಸ್ಟೋರ್ಸ್‍ ನಲ್ಲಿರುವ ಜಿಲ್ಲಾ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಕೀಲರ ತರಬೇತಿ ಅವಧಿಯ ಶಿಷ್ಯವೇತನದ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. 2023ನೇ ವರ್ಷದಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ ಹಾಗೂ ಇಂಗ್ಲಿಷ್ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳನ್ನು ಸ್ವೀಕರಿಸಲು

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಜು. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.  ಬೋಂದೆಲ್‍ನಲ್ಲಿರುವ ಸರ್ಕಾರಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಜು, 12. ಗೃಹಜ್ಯೋತಿ ಯೋಜನೆಗೆ ಜುಲೈ 27ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ”ಗೃಹ ಜ್ಯೋತಿ” ಯೋಜನೆ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,​ ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್ ಮಾಡುತ್ತೇವೆ. ಅದಕ್ಕಾಗಿ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ನೀಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಪಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್‍ ಗಳ ಮೂಲಕ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಉತ್ಪಾದನೆ ಚಟುವಟಿಕೆಗಳಿಗೆ ಯೋಜನೆ ವೆಚ್ಚ 50 ಲಕ್ಷ ರೂ.ಗಳು, ಸೇವಾ ಚಟುವಟಿಕೆಗಳಿಗೆ ಯೋಜನೆ ವೆಚ್ಚ 20 ಲಕ್ಷ ರೂ.ಗಳು, ಘಟಕಗಳಿಗೆ 10 ಲಕ್ಷಕ್ಕಿಂತ ಹೆಚ್ಚಿನ ಯೋಜನೆಗಳಿಗೆ ಕನಿಷ್ಠ 8ನೇ ತರಗತಿ ತೇರ್ಗಡೆಯಾಗಿರಬೇಕು. ಸೇವಾ

ಪಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top