application

‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ➤ ಹಣ ಪಡೆದಲ್ಲಿ ಏಜೆನ್ಸಿ ಲೈಸೆನ್ಸ್ ರದ್ದು- ಡಿಕೆಶಿ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 23. ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಇತ್ತ ಅರ್ಜಿ ಸಲ್ಲಿಕೆಗೆ ಕೆಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿರುವ ಹಿನ್ನೆಲೆ, ಜನರಿಂದ ಹಣ ಪಡೆಯುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಯಾರೂ ಹಣ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿಯ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು […]

‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ➤ ಹಣ ಪಡೆದಲ್ಲಿ ಏಜೆನ್ಸಿ ಲೈಸೆನ್ಸ್ ರದ್ದು- ಡಿಕೆಶಿ ಖಡಕ್ ಎಚ್ಚರಿಕೆ Read More »

ಕರ್ನಾಟಕ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ. ಪ್ರವೇಶ ಬಯಸುವವರು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು 2023ರ ಜುಲೈ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ಪೋಷಕರ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ ಪದವಿ/ ಸ್ನಾತಕತ್ತೋತರ ಪದವಿ/ ಮೆಡಿಕಲ್/ ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ವೆಬ್‍ಸೈಟ್: www.tw.kar.nic.in ಮೂಲಕ 2023ರ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ,

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಪ್ರಸಕ್ತ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ವೆಬ್‍ಸೈಟ್: www.tw.kar.nic.in ಮೂಲಕ 2023ರ ಜುಲೈ 24ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿವರ : ತರಬೇತಿಯ ಅವಧಿ 2 ವರ್ಷ, ಮಾಹೆಯಾನ 10,000 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ತರಬೇತಿದಾರರಿಗೆ ಕಚೇರಿ ಸ್ಥಾಪಿಸಿಕೊಳ್ಳಲು, ಕಾನೂನು ಪುಸ್ತಕಗಳನ್ನು ಖರೀದಿಸಲು ಮತ್ತು ಪೀಠೋಪಕರಣ, ಕಂಪ್ಯೂಟರ್ ಇತ್ಯಾದಿ ಖರೀದಿಸಲು ತಾಲೂಕು, ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ 50,000 ರೂ.ಗಳು

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕ್ರೀಡಾ  ವಿದ್ಯಾರ್ಥಿ  ವೇತನ  ಯೋಜನೆಯಡಿ  ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ/ ಪ್ರೌಢಶಾಲೆಯಲ್ಲಿ (6 ರಿಂದ 10ನೇ ತರಗತಿ)  ಓದುತ್ತಿರುವ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ  10,000 ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಾಲತಾಣ: https://sevasindhuservices.karnataka.gov.in ಮೂಲಕ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022ರ ಏಪ್ರಿಲ್ 1ರಿಂದ 2023ರ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ ಮತ್ತು 3ಬಿಗೆ ಸೇರಿದ ಕಾನೂನು ಪದವೀಧರರಿಂದ 2023ರ ಜುಲೈ 5ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು 15 ವರ್ಷಗಳ ಕಾಲ ಕಡಿಮೆ ಅಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. 2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಶೌರ್ಯ ಪ್ರದರ್ಶಿಸಿದ ಅವಧಿ 2022ರ ಜುಲೈ 1ರಿಂದ 2023ರ ಸೆಪ್ಟೆಂಬರ್ 30ರೊಳಗೆ ನಡೆದಿರಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ, ಛಾಯಾಚಿತ್ರ,

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅರಿವು ಸಾಲ ಯೋಜನೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್ ನಲ್ಲಿ (ಎಮ್.ಬಿ.ಬಿ.ಎಸ್/ ಬಿ.ಡಿ.ಎಸ್/ ಆಯುಷ್/ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬಿ.ಈ/ ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರಲ್ ವಿಜ್ಞಾನ, ವೆಟರ್ನರಿ ಮತ್ತು ಫಾರ್ಮ ವಿಜ್ಞಾನ) ಆಯ್ಕೆಯಾಗುವ ಬೌದ್ದ, ಕ್ರಿಶ್ಚಿಯನ್, ಜೈನ್ ಮುಸ್ಲಿಂ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್  http://kmdconline.karnataka.gov.in ಮೂಲಕ ಜುಲೈ 10ರೊಳಗೆ

ಅರಿವು ಸಾಲ ಯೋಜನೆ- ಅರ್ಜಿ ಆಹ್ವಾನ Read More »

ಕರ್ನಾಟಕ

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಾಳೆಯಿಂದಲೇ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷ ಪೂರ್ತಿ

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. ಬಹುನಿರೀಕ್ಷಿತ ಗೃಹಜ್ಯೋತಿ ಯೋಜನೆಗೆ ಜೂ. 18ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಆಗಸ್ಟ್ 15ರವರೆಗೂ ಪರಿಶೀಲನೆ ನಡೆಸಿ ಬಳಿಕ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆ ಅನುಷ್ಠಾನವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಅರ್ಜಿ ಸ್ವೀಕಾರಕ್ಕೆ ಈ ಆಡಳಿತ ವ್ಯವಸ್ಥೆ ಸನ್ನದ್ಧುಗೊಳ್ಳದ ಕಾರಣ ಜೂ. 15ರ ಬದಲು ಜೂ. 18ರಿಂದ ಅರ್ಜಿ ಸ್ವೀಕರಿಸಲು ನಿರ್ಧರಿಸಲಾಗಿದೆ. ಸೇವಾ ಸಿಂಧು ಆ್ಯಪ್‍ನಲ್ಲಿ ಅರ್ಹ ಫಲಾನುಭವಿಗಳು 4ದಿನದ ಬಳಿಕ ನೋಂದಣಿಯನ್ನು

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top