ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು. […]
ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »
ಕರ್ನಾಟಕ
