ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ
(ನ್ಯೂಸ್ ಕಡಬ) newskadaba.com ಅ. 29. ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಮಂಗಳವಾರದಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು. ಈ ಸಂದರ್ಭದಲ್ಲಿ ನಿವೃತಗೊಳ್ಳಲಿರುವ ಸರಸ್ವತಿ ಮತ್ತು ಚಿದಾನಂದ ದಂಪತಿ ಕೊಡುಗೆಯಾಗಿ ನೀಡಿದ ದೀಪವನ್ನೂ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ […]
ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ Read More »
ಕರಾವಳಿ
