arest

crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಜು. 24.  2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಯತಿರಾಜ್ (34) ಎಂದು ಗುರುತಿಸಲಾಗಿದೆ. ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತಾದರೂ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ […]

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ

(ನ್ಯೂಸ್ ಕಡಬ) newskadab.com ಬೆಳ್ಳಾರೆ, ಜೂ.19. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವೇಳೆ ವಾಹನವನ್ನು ತಡೆದ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್ ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್. ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top