ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ […]

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್