ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ […]

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್