arrest

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ […]

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.   ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ

(ನ್ಯೂಸ್ ಕಡಬ) newskadaba.com ಜು. 13. ಆನ್ ಲೈನ್ ಡೆಲಿವರಿ ಕೊಡಲು ಹೋದ ಯುವಕನೋರ್ವ ಅನುಮತಿಯಿಲ್ಲದೆ ಒಂಟಿಯಾಗಿದ್ದ ಮಹಿಳೆಯ ಜೊತೆ ಮನೆಯ ಶೌಚಾಲಯ ಬಳಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್‌ನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಬೆಳಗಾವಿಯ ವಿಜಯ್ ಮಲ್ಲಿಕಾರ್ಜನ್ ಕಾಮತ್ ಎಂದು ಗುರುತಿಸಲಾಗಿದೆ. ಈತ ಜುಲೈ 11ರಂದು ಪಾಪಯ್ಯ ಗಾರ್ಡನ್ ಲೇಔಟ್‌ ನಲ್ಲಿರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಡೆಲಿವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಜೂ. 27. ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್‌ (32) ಎಂದು ಗುರುತಿಸಲಾಗಿದೆ. ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ಉಪೇಂದ್ರ ದಂಪತಿ ಅವರ ಮೊಬೈಲ್‌ ಹ್ಯಾಕ್‌ ಪ್ರಕರಣ; ಆರೋಪಿ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ (mobile hack) ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಅರೆಸ್ಟ್‌ ಮಾಡಲಾಗಿದೆ. ಸೈಬರ್ ಫ್ರಾಡ್ ಮಾಡಿ ಲಕ್ಷಾಂತರ ರೂ ಹಣವನ್ನು ಖದೀಮರು ದೋಚಿದ್ದರು. ಇದೀಗ ಸದಾಶಿವನಗರ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಸೆಪ್ಟೆಂಬರ್15 ರಂದು ಉಪೇಂದ್ರ ದಂಪತಿ ಮೊಬೈಲ್ ಆರೋಪಿಗಳು ಹ್ಯಾಕ್ ಮಾಡಿದ್ದರು. ಪ್ರಿಯಾಂಕ ಉಪೇಂದ್ರ ಅವರು ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಬುಕ್ ಮಾಡಿದ್ದರು. ಇದಾದ ನಂತರ ಪ್ರಿಯಾಂಕ ಅವರಿಗೆ

ನಟ ಉಪೇಂದ್ರ ದಂಪತಿ ಅವರ ಮೊಬೈಲ್‌ ಹ್ಯಾಕ್‌ ಪ್ರಕರಣ; ಆರೋಪಿ ಅರೆಸ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಪಾಣೆಮಂಗಳೂರು ಸ್ಮಶಾನ ರಸ್ತೆಯ ಬಳಿ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಂಡಿಎಂಎ ಹೊಂದಿದ್ದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಮೇರೆಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಸ್ಥಳಕ್ಕೆ ತಲುಪಿದಾಗ ಸ್ಮಶಾನದ ಸಮೀಪ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ-19-ಡಿ-1806) ಪತ್ತೆಯಾಗಿದೆ. ಅವರನ್ನು ಬಂಟ್ವಾಳ ತಾಲೂಕಿನ ಮೊಹಮ್ಮದ್ ಇಮ್ತಿಯಾಜ್ (40) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.   ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.11:  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ. ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್ ಆಗಿ ಅನುಭವ ಹೊಂದಿದ್ದಾರೆ.

ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top