arrest

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ […]

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!   

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 10.  ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಎಂದು ಗುರುತಿಸಲಾಗಿದೆ. ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಸೆ. 6. ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗೋಪನಕೊಪ್ಪ ನಿವಾಸಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು 10 ಲಕ್ಷ ರೂ. ಗೆ ಬೇಡಿಕೆಯಿಟ್ಟಿದ್ದ ಈತ, ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಪರಾರಿಯಾಗಿದ್ದ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಶಿಡ್ಲಘಟ್ಟ, ಸೆ. 05. ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆಜಿ 70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ ಎಂದು ಗುರುತಿಸಲಾಗಿದೆ. ಈತ ಮೆಕ್ಕೆಜೋಳದ ನಡುವೆ ಗಾಂಜಾ ಗಿಡ ಬೆಳೆಸಿದ ಕುರಿತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ತಪಾಸಣೆ

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top