arrest

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!          

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 04.  ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು […]

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆ ಕಳ್ಳತನ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03.  ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್‌ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ

ಮನೆ ಕಳ್ಳತನ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 03. ನಗರದಲ್ಲಿರುವ ಖಾಸಗಿ ಅಪಾರ್ಟ್‌ ಮೆಂಟ್‌ ಒಂದರಲ್ಲಿ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತರನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಆಕಾಶ್ ಸಿ. ಸೂರ್ಯವಂಶಿ ಎಂಬವರ ನಿವಾಸದಿಂದ ಅಂದಾಜು 4,00,000 ರೂಪಾಯಿ ಮೌಲ್ಯದ ಎರಡು ಲ್ಯಾಪ್‌ ಟಾಪ್‌ಗಳು ಮತ್ತು ಆಪಲ್ ಐಪಾಡ್ ಮೊಬೈಲ್‌ ಕಳ್ಳತನವಾಧ

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 03. ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದ ಕುರಿತು ವರದಿಯಾಗಿದೆ. ಕೊಲ್ಕತ್ತಾ ಹೈಕೋರ್ಟ್‌ ನ ಆದೇಶದ ನಂತರ ಸಿಬಿಐಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಆರ್‌ಜಿಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಸಿಬಿಐ ಪ್ರಸ್ತುತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಶಂಕಿತ ಉಗ್ರನನ್ನು ಅಝೀಝ್ ಅಹ್ಮದ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಎಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದುಬಂದಿದೆ.

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ Read More »

ಕರಾವಳಿ
crime, arrest, suspected

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಆ. 28. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ತೆಗದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತನನ್ನು ಶಿವಸ್ವಾಮಿ ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮರೆ ಮಾಚಿ ಸಾಗಾಣಿಕೆ ಮಾಡುತ್ತಿದ್ದಾಗ, ಗಸ್ತು ನಿರತರಾಗಿದ್ದ ಅಬಕಾರಿ ಸಿಬ್ಬಂದಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಿವಸ್ವಾಮಿಯಿಂದ 2,918 ರೂ ಮೌಲ್ಯದ ಮದ್ಯ ಹಾಗೂ 70 ಸಾವಿರ ರೂ

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್ Read More »

ಕರಾವಳಿ
Scroll to Top