arrest

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್    

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.10. ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ.   ಆರೋಪಿಗಳನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು […]

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್     Read More »

ಕ್ರೈಮ್ ನ್ಯೂಸ್

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ Read More »

ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್     

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08.  14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ರವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2024 ಕಲಂ 103 (1) ಬಿ.ಎನ್.ಎಸ್.ಯಂತೆ ಪ್ರಕರಣ ದಾಖಲಾಗಿರುತ್ತದೆ ಎನ್ನಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್,

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ವಂಚನೆ            ಆರೋಪಿ ಅರೆಸ್ಟ್             

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07.  ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ.ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ವಂಚನೆ            ಆರೋಪಿ ಅರೆಸ್ಟ್              Read More »

ಕರ್ನಾಟಕ, ಕ್ರೈಮ್ ನ್ಯೂಸ್

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ,

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ. 42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ           Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ  

(ನ್ಯೂಸ್ ಕಡಬ) newskadaba.com ಲಾಹೋರ್, ಆ.02. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು, ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ಇಮಿಗ್ರೇಶನ್ ಆಥೋರಿಟಿಯು ಜಂಟಿ ಕಾರ್ಯಾಚರಣೆ ನಡೆಸಿ ಗಗನಸಖಿಯ

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಆ.02. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top