arrest

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಟಿ.ಇ.ಜೋಸೆಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನು 16 ವರ್ಷಗಳಿಂದ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು, ಈತನ ವಿರುದ್ದ ನ್ಯಾಯಾಲಯವು ದಸ್ತಗಿರಿ […]

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಉತ್ತರ ಪ್ರದೇಶ, ಫೆ. 19. ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ತೊಡಗಿದ್ದ ಪೊಲೀಸರ ವಾಹನವನ್ನು ಬಳಸಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.   ಉತ್ತರ ಪ್ರದೇಶದ ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಖಾಲಿ ವಾಃನವನ್ನು ಗಮನಿಸಿ ಮೊಯಿನ್ ಖಾನ್ ಎಂಬಾತ ಪೊಲೀಸ್ ವಾಹನ ಬಳಸಿ ರೀಲ್ಸ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಅಧಿಕಾರಿಗಳು ಸೂಕ್ತ ಕ್ರಮ

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಎಂಡಿಎಂಎ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಮಾದಕ ವಸ್ತು ಎಂಡಿಎಂಎನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನೋರ್ವನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್‌ ಹಾಗೂ ಸುಮಾರು 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಡಿಎಂಎ ಸಾಗಾಟ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ನ್ಯಾಯಾಧೀಶನಂತೆ ನಟಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿಯೋರ್ವನ್ನು ಪೊಲೀಸರು ಬಂಧಿಸಿದ ಕುರಿತು ಕಾಸರಗೋಡಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42) ಎಂದು ಗುರುತಿಸಲಾಗಿದೆ. ಆರೋಪಿಯು ಜ. 08ರಂದು ನೀಲೇಶ್ವರ ಪೊಲೀಸ್ ಠಾಣೆಗೆ ಕರೆಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟಿದ್ದು, ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ವಸತಿ ಸೌಕರ್ಯ ಏರ್ಪಡಿಸುವಂತೆ ಫೋನಿನಲ್ಲಿ ತಿಳಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಿಸಿದಾಗ

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 10. ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ.ಎಂದು ಗುರುತಿಸಲಾಗಿದೆ. ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top