arrest

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ […]

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಶಂಕಿತ ಉಗ್ರನ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಬೆಂಗಳೂರಿನ ಶಂಕಿತ ಉಗ್ರನ ಮನೆಯಲ್ಲಿ ಗ್ರೆನೇಡ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿ ಜುನೈದ್ ನ , ಸಹಚರನೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್‌ ಅರ್ಷದ್‌ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಇತ್ತೀಚೆಗೆ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಜುನೈದ್‌ ಸಹಚರ ಅರ್ಷದ್‌ ಎಂಬಾತ ನಾಪತ್ತೆಯಾಗಿದ್ದ. ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿರುವ ಅರ್ಷದ್‌ ವಿರುದ್ಧ 17 ಪ್ರಕರಣಗಳು ದಾಖಲಾಗಿದ್ದವು. ಇನ್ನು

ಶಂಕಿತ ಉಗ್ರನ ಸಹಚರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 27. ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಇತ್ತೀಚೆಗೆ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ

(ನ್ಯೂಸ್ ಕಡಬ) newskadaba.com ಅಮೇರಿಕಾ, ಆ. 25. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಕೆಲವೇ ಹೊತ್ತಿನಲ್ಲಿ ಟ್ರಂಪ್ ಟವರು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ವರದಿಯಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಪಿತೂರಿ, ವಂಚನೆ ಯತ್ನ ಆರೋಪ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. ಆದರೆ

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸರು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಆರೋಪಿ ತಾನು ಕಳವು ಮಾಡಿದ್ದ ಸ್ಕೂಟರ್ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದನು. ಈ ಸಂದರ್ಭ ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚಿಸಲೆತ್ನಿಸುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಯನ್ನು ಉರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಬೆನೆಡಿಕ್ಟ್ ಸಾಬೂ (25) ಎಂದು ಗುರುತಿಸಲಾಗಿದೆ. ಈತನಿಂದ ಕೇರಳದ ‘ರಾ’ ಅಧಿಕಾರಿ ಮತ್ತು ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಎಂಬ 380 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ ಪಿಎಸ್ಸೈ ಪೊಲೀಸ್ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ ಟಾಪ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಕಾರಣ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಪಿ ನೌಫಾಲ್, ಆಗಸ್ಟ್ 16ರಂದು ಪೊಲೀಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top