arrest

crime, arrest, suspected

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.   ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. […]

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,ಆ.23 ಧರ್ಮಸ್ಥಳ :  ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್‌ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 30. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್‌ ಚರ್ಚ್‌ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್‌ ಆಲಿಯನ್ನು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ

(ನ್ಯೂಸ್‌ ಕಡಬ) newskadaba.com ಜು.23: ಜುಲೈ 22ರಂದು ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com, ಜು. 14. ನವದೆಹಲಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ರಕ್ಷಿಸಲು ಖಾಸಗಿ ಮಾರ್ಗಗಳ ಮೂಲಕ ಪ್ರಯತ್ನಗಳನ್ನು ಮಾಡುತ್ತಿರುವಾಗ, ಆ ದೇಶದ ರಾಜತಾಂತ್ರಿಕ ಸೂಕ್ಷ್ಮತೆಯಿಂದಾಗಿ ಭಾರತ “ಹೆಚ್ಚೇನೂ” ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ಯೆಮೆನ್‌ನ ಸೂಕ್ಷ್ಮತೆಯನ್ನು ಗಮನಿಸಿದರೆ ಭಾರತ ಸರ್ಕಾರವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ರಾಜತಾಂತ್ರಿಕವಾಗಿ ಗುರುತಿಸಲಾಗಿಲ್ಲ” ಎಂದು ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್
Scroll to Top