arrest

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಡ್ರಿಂಕ್ಸ್ ಬಿಲ್ ನ ಮೊತ್ತ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಫೋಲ್ಡಿಂಗ್ ಬ್ಲೇಡ್ ನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು(30) ಎಂದು ಗುರುತಿಸಲಾಗಿದೆ. ಆಗಸ್ಟ್ 18ರಂದು ರಾತ್ರಿ ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಎದುರು ಈರಪ್ಪ ಕುರಿ ಎಂಬಾತ ಆರೋಪಿ ಹನೀಫ್ ನೊಂದಿಗೆ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದು, ಆಗ ಆರೋಪಿ […]

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.‌ 20. ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಜ್ಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ದಡ್ಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಲಾರ್, ಪಾವೂರು ಗ್ರಾಮದ ಬದ್ರಿಯಾ ನಗರದ ನಿವಾಸಿ ಇರ್ಫಾನ್ (30) ಮತ್ತು ಬಂಟ್ವಾಳದ ಸಿದ್ದಕಟ್ಟೆ ಗ್ರಾಮದ ಸಂಗಬೆಟ್ಟು ಗ್ರಾಮದ ಮೊಹಮ್ಮದ್ ಆರಿಫ್ ಅಲಿಯಾಸ್ ಪುಚ್ಚೇರಿ ಆರಿಫ್ (32) ಎಂದು ಗುರುತಿಸಲಾಗಿದೆ. ಆ. 14ರಂದು ರಾತ್ರಿ ಬಡಗ ಎಡಪದವು ಎಂಬಲ್ಲಿ ಮೂರು ಹಸುಗಳನ್ನು ಕಳವು ಮಾಡಿರುವ ಬಗ್ಗೆ

ಜಾನುವಾರು ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು.

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶೇಖ್ ಅಶಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನಿರಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 16. ಅಕ್ರಮವಾಗಿ ಚಿನ್ನದ ಬಿಸ್ಕಟ್ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರದಿಯಾಗಿದೆ. ಆರೋಪಿತ ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದು, ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆನ್ನಲಾಗಿದೆ.  

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. 7.42 ಕೆ.ಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ Read More »

ಕರ್ನಾಟಕ

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಥ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ 11 ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಪುನೀತ್‌ ಅಪರಾಧ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುತ್ತಿರುವ ಹಿನ್ನಲೆ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಎನ್ನಲಾಗುತ್ತಿದೆ. ಎಲ್ಲ ಪ್ರಕರಣದ ಕುರಿತು

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..! Read More »

ಕರ್ನಾಟಕ
Scroll to Top