arrest

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು […]

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ತಿಳಿದುಬಂದಿದೆ. 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್,

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಆ. 07.  ವ್ಯಕ್ತಿಯೋರ್ವ ತನ್ನ ಮನೆಯ ಹಿಂಭಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಿದ್ದಾಪುರ ಸಮೀಪದ ಗುಡ್ಲೂರು ಚನ್ನಮಗಿ ನಿವಾಸಿ ಕೆ.ಆರ. ಕಿರಣ್ ಅಲಿಯಾಸ್ ಐರಿ ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆಯ ಹಿಂಭಾಗದಲ್ಲಿನ ಕಾಫಿ ತೋಟದಲ್ಲಿ ಅಕ್ರಮವಾಘಿ ಗಾಂಜಾ  ಬೆಳೆಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಪೊಲೀಸರು ದಾಳಿ ನಡೆಸಿ, ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆಗಸ್ಟ್ 04 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವಾದ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಕಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿ ಮುಸ್ಲಿಂ ಅನ್ಸಾರಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top