arrest

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು […]

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಪುತ್ತೂರು, ಆ.03. 9 ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಕೃಷ್ಣಪ್ರಸಾದ್ ಗುಪ್ತ ಎಂಬವರ ಮಗ ಸತೀಶ್ ಗುಪ್ತ(33) ಎಂದು ಗುರುತಿಸಲಾಗಿದೆ. ಈತ ವಿಚಾರಣೆಗೆ ಹಾಜರಾಗದೇ ಇದ್ದ, ಆತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿ ಮಾಡಲಾಗಿತ್ತು ಎಂದು ವರದಿಯಾಗಿದೆ.

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 03. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎ ಎಚ್‌ಸಿ, ಶಿವನಿ ಎಚ್‌ಸಿ ಮತ್ತು ಸಂದೇಶ್ ಬಂಧಿತ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಬಂಧಿತರಾಗಿರುವ ವೈಟ್ ಫೀಲ್ಡ್ ಪೊಲೀಸರು ಕೊಚ್ಚಿಯ ಕುಂಬಲಂಗಿಯಿಂದ

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೋಟ್ಟೋದ ಕಾಣಿಕೆ ಡಬ್ಬಿಯನ್ನು ಕಳ್ಳರು ಕಳ್ಳತನಗೈದಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಚರ್ಚ್ ನ ಮುಂಭಾಗದಲ್ಲಿ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ. ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವ ರಸ್ತೆ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.  

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ. ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..! Read More »

ಕರಾವಳಿ

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top