arrest

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಪ.ಬಂಗಾಳ, ಜು.24. ಪಾನಿಹಟಿಯಲ್ಲಿ ಮದ್ಯ ಖರೀದಿಗೆ ಬೇಕಾದ ಹಣಕ್ಕಾಗಿ ತಮ್ಮ ಆರು ತಿಂಗಳ ಮಗುವನ್ನೇ ಮಾರಾಟ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಕ್ಕಳ ಮಾರಾಟ ಜಾಲವು ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರಾಟ ಮಾಡಿರುವ ಮಗು ಇನ್ನೂ ಕೂಡಾ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆ ಜೈದೇವ್ ಚೌಧುರಿ ತಾಯಿ ಸತಿ ಚೌಧುರಿ ಹಾಗೂ ತಾತ ಕನಾಯಿ ಚೌಧುರಿ ಎಂಬವರ ಬಂಧನವಾಗಿದ್ದು, ಮಗುವನ್ನು ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ […]

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ

(ನ್ಯೂಸ್ ಕಡಬ)newskadaba.com ಹುಣಸೂರು, ಜು.22. ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಭೇಟೆಯಾಡಿ, ಜೋಳದ ಹೊಲದಲ್ಲಿ ಬಚ್ಚಿಟ್ಟಿದ್ದ ಮಾಂಸ, ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪ್ರದೀಪ್ ಅಲಿಯಾಸ್ ಕುಂಡ, ಮಧು ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಜು.‌ 22. ವೇಶ್ಯಾವಾಟಿಕೆ ನಡೆಸುತಿದ್ದ ಮನೆಗೆ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಮತ್ತೋರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಬಂಧಿತರನ್ನು ಸಲಾಮತ್ ಮತ್ತು ಚಂದ್ರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ.‌ ಈ

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಯಲ್ಲಿ ಅವಧಿ ಮೀರಿದ ದಿನ ಬಳಕೆಯ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ಧಿಕ್ ಅಹಮದ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹೆಚ್ಚು ಹಣ ಮಾಡುವ ದುರುದ್ದೇಶದಿಂದ ವೇರ್‌ಹೌಸ್‌ನಿಂದ ವಸ್ತುಗಳನ್ನು ತಂದು ಸಿದ್ಧಿಕ್ ಮಾರಾಟ ಮಾಡುತ್ತಿದ್ದನು. ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆಹಾರ, ದಿನಸಿ, ಸೋಪ್, ತಂಪು ಪಾನೀಯ, ಬಿಸ್ಕೇಟ್, ಅಡುಗೆ ಎಣ್ಣೆ ಸೀಜ್ ಮಾಡಿದ್ದಾರೆ. ಒಟ್ಟು 50

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಣಿಪುರ, ಜು. 20. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲೇ, ಒಂದು ದಿನದ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಆತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದು, ಇದೀಗ ವಿಡಿಯೋ

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top