arrest

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಹಾಗೂ ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಲೆಕ್ಸ್​, ವಿನಯ್​ ರೆಡ್ಡಿ, ಸಂತೋಷ್ ಎಂದು ಗುರುತಿಸಲಾಗಿದೆ. ಏರೋನಿಕ್ಸ್ ಮೀಡಿಯಾ ಪ್ರೈ. ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಅದೇ ಕಂಪೆನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವಿನು ಕುಮಾರ್ ಅವರನ್ನು ಮಂಗಳವಾರದಂದು ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಅಮೃತಹಳ್ಳಿಯಲ್ಲಿರುವ ಕಂಪೆನಿ ಕಚೇರಿಗೆ ನುಗ್ಗಿದ ಆರೋಪಿಗಳು ಹಲ್ಲೆ […]

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 10. ಟೆಂಪೋ ವ್ಯಾನ್ ಒಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ರಾಧಾಕೃಷ್ಣ ಕಾಮತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2,484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಮದ್ಯದ ಬಾಟಲಿಗಳ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡುತ್ತಿದ್ದ, ಇದರಿಂದ ಸಂಶಯಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ. ಜುಲೈ 04ರಂದು ಬೆಂಗಳೂರಿಗೆ ಬಂದಿದ್ದ ಸೈಯದ್,​ ಮದರಸಾ ಹೆಸರಿನಲ್ಲಿ ಮಸೀದಿಗಳಿಗೆ ತೆರಳಿ ಚಂದಾ ಕೇಳುತ್ತಿದ್ದ. ಅದರಂತೆ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್,​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದು, ಇದಕ್ಕೆ ಮಸೀದಿ ಸಿಬ್ಬಂದಿ ನಿರಾಕರಿಸಿದ್ದರು.

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಕಿಲ್ಲೆ ಮೈದಾನದ ಪುರಭವನದ ಬಳಿ ಸಂಭವಿಸಿದೆ. ಬಂಧಿತನನ್ನು ಕೆಯ್ಯೂರು ಕಟ್ಟತ್ತಾರು ನಿವಾಸಿ ಮಹಮ್ಮದ್ ಅಶ್ರಫ್(31) ಎಂದು ಗುರುತಿಸಲಾಗಿದೆ. ಈತ ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿರುವ ಕುರಿತು ಬಂದ ಮಾಹಿತಿಯಂತೆ ಪುತ್ತೂರು ನಗರ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಆರೋಪಿಯನ್ನು ವಿಚಾರಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಗರ್ಭಧರಿಸಿದ 9ನೇ ತರಗತಿಯ ಬಾಲಕಿ ➤ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 24. ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್​ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್​ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ. ಬಂಧಿತರನ್ನು ಮರಯೂರ್​ ಠಾಣಾ​ ಸಿಪಿಒ ದಿಲೀಪ್​ (43) ಎಂದು ಗುರುತಿಸಲಾಗಿದೆ. ಬಂಧಿಸಿದ್ದಾರೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ

ಗರ್ಭಧರಿಸಿದ 9ನೇ ತರಗತಿಯ ಬಾಲಕಿ ➤ ಪೊಲೀಸ್ ಅಧಿಕಾರಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತ ಮಾಹಿತಿಯನುಸಾರ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳೆಯರನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿರುವ ಕುರಿತು ಮಂಗಳೂರಿನ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಮಂಡ್ಯದ ಮಗ್ಗನ್ ಕೊಪ್ಪಲ್ ನಿವಾಸಿ ಲಕ್ಕಪ್ಪ ಎಂದು ಗುರುತಿಸಲಾಗಿದೆ. ಕೃಷ್ಣ ಎಂಬಾತನು ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಲಕ್ಕಪ್ಪನನ್ನು

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 22. ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅತ್ಯಾಚಾರವೆಸಗಿದಾತನನ್ನು ಸಪನ್ ಮಂಡಲ್(52) ಎಂದು ಗುರುತಿಸಲಾಗಿದೆ. ಈತ ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿದ್ದ ಸಪನ್ ಮಂಡಲ್ ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸ್ಕೂಟರ್ ಹತ್ತಿಸಿಕೊಂಡು, ನಂತರ ಜಮೀನಿಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top