arrest

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ […]

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ನ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಹಮ್ಮದ್ ಸರ್ಫರಾಜ್ (26) ಎಂದು ಗುರುತಿಸಲಾಗಿದೆ‌. ಜೂ. 19ರಂದು ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಸರ್ಫರಾಜ್ ಎಂಬಾತ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ . 16 . ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ . ಮದ್ರಸ ಶಿಕ್ಷಕರಾಗಿದ್ದ ಇವರು  ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.  

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್ Read More »

ಕರ್ನಾಟಕ

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26) ಹಾಗೂ ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್ (26) ಎಂದು ಗುರುತಿಸಲಾಗಿದೆ. ಇವರು ಜನವರಿ 15ರಿಂದ ಜನವರಿ 16ರ ನಡುವೆ ಮಂಗಳೂರು ತಾಲೂಕು

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ Read More »

ಕರ್ನಾಟಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಇಲ್ಲಿನ ನಗರದ ಫ್ಲ್ಯಾಟ್ ಒಂದರಿಂದ ತಾಮ್ರದ ತಂತಿಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಅಳಿಕೆಯ ಜಯಂತ್  ವರ್ಷ ಎಂದು ಗುರುತಿಸಲಾಗಿದೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ Read More »

ಕರಾವಳಿ

➤ ಜೂಜಾಟ – 13 ಮಂದಿಯ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜೂ. 13. ಅತಿಕಾರಿಬೆಟ್ಟು ಗ್ರಾಮದ ಕಕ್ವೆ ಎಂಬಲ್ಲಿ ಜೂಜಾಟವಾಡುತ್ತಿದ್ದ  13 ಮಂದಿ ಆರೋಪಿಗಳನ್ನು ಮುಲ್ಕಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಸಂಜೆ ಸುಮಾರು 5-10 ಗಂಟೆಗೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಧ್ಯಾಧರ್ ಡಿ ಬಾಯ್ಕರಿಕ ಮತ್ತು ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಆರೋಪಿಗಳು ಜೂಜಾಟಕ್ಕೆ

➤ ಜೂಜಾಟ – 13 ಮಂದಿಯ ಬಂಧನ Read More »

ಕರಾವಳಿ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top