arrest

crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು […]

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com, ಜೂ.03. ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನ ತರ್ನ್‌ತರಣ್‌ನ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಹಂಚಿಕೊಂಡ ಮಾಹಿತಿಯನ್ನು ಒಳಗೊಂಡ ಮೊಬೈಲ್ ಫೋನ್ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಜೊತೆ ಸಂಪರ್ಕದಲ್ಲಿದ್ದನೆಂದು ಆರೋಪಿಸಲಾಗಿದೆ ಮತ್ತು ಸೂಕ್ಷ್ಮ ಮಾಹಿತಿಯನ್ನು ರವಾನಿಸಲು

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್
crime, arrest, suspected

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಹರಿಯಾಣದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್‌ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮಾ.28: ಬೆಂಗಳೂರಿನಲ್ಲಿ ಬೆಚ್ಚಿ ಬೀಸುವ ಭೀಕರ ಕೊಲೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿದ ಆರೋಪದ ಮೇಲೆ ಪುಣೆಯಲ್ಲಿ ಬಂಧಿಸಲಾಗಿದೆ. ಹುಲಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಮ್ಮನಹಳ್ಳಿ ನಿವಾಸಿ 32 ವರ್ಷದ ಗೌರಿ ಅನಿಲ್ ಸಂಬೇಕರ್ ಎಂದು ಗುರುತಿಸಲಾಗಿದೆ. ಆಕೆಯ ಪತಿ 36 ವರ್ಷದ ರಾಕೇಶ್ ರಾಜೇಂದ್ರ ಖೇಡ್ಕರ್ ಕೊಲೆಯ ಆರೋಪಿಯಾಗಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಳೆದ ವರ್ಷದಲ್ಲಿ ದೆಹಲಿ ಮತ್ತು ಬೆಂಗಳೂರು ನಡುವೆ ೫೯ ಬಾರಿ ಪ್ರಯಾಣಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಇತ್ತೀಚೆಗೆ ೭೫ ಕೋಟಿ ರೂ. ಮೌಲ್ಯದ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿದ್ದು, ೩೭.೮೭ ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳಾದ ಬಾಂಬಾ ಫ್ಯಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 15: ಮಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಕರಾವಳಿಯಲ್ಲಿ ನಿಷೇಧಿತ  PFI ಸಂಘಟನೆ ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಕೇರಳ ಮೂಲದ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ನೌಫಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು. ಬಂಧಿತರಿಂದ ಮೂರು ಪಿಸ್ತೂಲ್ ಮತ್ತು ಆರು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ ಸಂಬಂಧ ಹೊಂದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್‌ಐಟಿ

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ Read More »

ಕರ್ನಾಟಕ

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂದಿಸಿ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಹೊರಡಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ. ಸೋಮವಾರ ರಾತ್ರಿ ದೆಹಲಿಯಿಂದ ಬಂದಿಳಿದ ನಟಿ ರನ್ಯಾ ರಾವ್ ಬಳಿ 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನ ಪತ್ತೆಯಾಗಿದೆ. ಬ್ಯುಸಿನೆಸ್ ಮೇಲೆ ದುಬೈ ಹೋಗಿ ಬರುತ್ತಿದ್ದ ನಟಿ

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ನಲ್ಲಿ ಗುಪ್ತಚರ ವಿಶೇಷ ಅಧಿಕಾರಿಗಳ ಉದ್ಯೋಗಗಳನ್ನು ಕೊಡಿಸುವುದಾಗಿ ಸುಮಾರು 30 ಜನರಿಗೆ ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರ ಅಪರಾಧ ಶಾಖೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೀದರ್‌ನ ವೇಣುಗೋಪಾಲ್ (38) ಮತ್ತು ಆಂಧ್ರಪ್ರದೇಶದ ಅರವಿಂದ್ ನಾಯ್ಡು (36). ಆರೋಪಿಗಳು ವಂಚನೆಗೆ ಬಳಸಿದ್ದ ‘ರಾ’ ಸಂಸ್ಥೆಯ 86 ಲೆಟರ್‌ಹೆಡ್‌, 6 ಗುರುತಿನ ಚೀಟಿ, 6 ನಕಲಿ ನೇಮಕಾತಿ ಪತ್ರ ಹಾಗೂ 9

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ

(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ Read More »

ಕರಾವಳಿ
Scroll to Top