arrest

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ. 18. ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಮೂರ್ತಿ (52) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..! Read More »

ಕರಾವಳಿ
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಅರೆಕಾಲಿಕ ಉದ್ಯೋಗ ಕೊಡಿಸುವುದಾಗಿ ಹೇಳಿ ತಮ್ಮ ಆ್ಯಪ್‌ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೆ ವಂಚಿಸಿದ ಪ್ರಕರಣ ಸಂಬಂಧ ಇಂಡಿಯನ್‌ ಮಿನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್‌.ಸುಧೀರ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ಅವರು, ವಂಚನೆ ಪ್ರಕರಣದಲ್ಲಿ ಫ್ರೀಡಂ ಕಂಪನಿಯ ಸಿಇಒ ಸುಧೀರ್‌ನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇತರರ ಪಾತ್ರದ ಬಗ್ಗೆ ಸಹ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ Read More »

ಕರ್ನಾಟಕ

ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 ಕಿಮೀ ದೂರದಲ್ಲಿರುವ ಥಾಣೆ ಜಿಲ್ಲೆಯ

ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಖಾಲಿಸ್ತಾನ ನಾಯಕ ಅಮೃತ್‌ಪಾಲ್‌ ಸಿಂಗ್‌ ಸಹಚರ ಅರೆಸ್ಟ್

(ನ್ಯೂಸ್ ಕಡಬ)newskadaba.com ಚಂಢೀಗಡ, ಏ.11. ಖಾಲಿಸ್ತಾನ ನಾಯಕ, ಸಿಖ್‌ ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ನ ಸಹಚರ ಪಪಲ್​ಪ್ರೀತ್ ಸಿಂಗ್​ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಪಲ್​ಪ್ರೀತ್ ಸಿಂಗ್‌ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದು, ಇದೀಗ ಆತನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಅಮೃತ್​ಪಾಲ್​ ಸಿಂಗ್ ಕೆಲ ದಿನಗಳಲ್ಲಿ ಬಂಧನವಾಗಬಹುದು ಎಂದು ಪಂಜಾಬ್‌ ಪೊಲೀಸರು ಹೇಳಿದ್ದಾರೆ. ಇನ್ನು ಅಮೃತಪಾಲ್ ಮತ್ತು ಪಪಲ್​ಪ್ರೀತ್ ಸಿಂಗ್‌ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು

ಖಾಲಿಸ್ತಾನ ನಾಯಕ ಅಮೃತ್‌ಪಾಲ್‌ ಸಿಂಗ್‌ ಸಹಚರ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.11. ಕರ್ನಾಟಕ ದಿಂದ ಉಪ್ಪಳಕ್ಕೆ ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಮಂಜೇಶ್ವರ ಪೊಲೀಸರು ವಶಡಿಸಿಕೊಂಡಿದ್ದು, ಬಂಟ್ವಾಳ ನಿವಾಸಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಮ್ತಿಯಾಜ್(38) ಮತ್ತು ಮುಹಮ್ಮದ್ ಜುನೈದ್(29) ಬಂಧಿತರು ಎಂದು ಗುರುತಿಸಲಾಗಿದೆ. ಇವರಿಂದ ಎರಡೂ ವರೆ ಕಿಲೋ ಗಾಂಜಾ ವನ್ನು ವಶ ಪಡಿಸಿಕೊಂಡಿದ್ದು, ಮಂಜೇಶ್ವರ ಕೆದಂಬಾಡಿ ಕಡೆಯಿಂದ ಕುಂಜತ್ತೂರಿಗೆ ಒಳದಾರಿಯಾಗಿ ಬರುತ್ತಿದ್ದ ಆಟೋ ರಿಕ್ಷಾ ವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಉಪ್ಪಳ ಕಡೆಗೆ ಸಾಗಾಟ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್ Read More »

ಕರಾವಳಿ
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿಯಲ್ಲಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾವೇರಿ, ಏ.10. ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ 17 ವರ್ಷದ ಅಪ್ರಾಪ್ತೆ ಕತ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ನಡೆದ ಘಟನೆಯೊಂದು ಅಚ್ಚರಿಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…!

(ನ್ಯೂಸ್ ಕಡಬ)newskadaba.com ತ್ರಿಶೂರು, ಏ.08. ತ್ರಿಶೂರಿನ ಕೊಡನ್ನೂರಿನಲ್ಲಿ ತಂದೆ ಜಾಯ್ ಎಂಬಾತನನ್ನು ಕೊಲೆ ಮಾಡಿದ್ದ ರಿಜೋ ಎಂಬ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ ರಿಜೋ ಮತ್ತು ಜಾಯ್ ನಡುವೆ ಗಲಾಟೆ ನಡೆದು ಕೊಲೆಗೆ ಕಾರಣವಾಯಿತು. ವೇಲ್ಡಿಂಗ್‌ ಕೆಲಸ ಮಾಡಿಕೊಂಡು ಜೀವನವನ್ನು ನಿಭಾಯಿಸುತ್ತಿದ್ದ ರಿಜೋ ಕುಡಿದು ಮನೆಗೆ ಬಂದಿದ್ದಾನೆ.  

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top