arrest

ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ..! ➤ ಸ್ವೀಡನ್ ಮೂಲದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮುಂಬೈ, ಏ.01. ಇಂಡಿಗೊ ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿತ ಸ್ವೀಡನ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಪ್ರಯಾಣಿಕನನ್ನು ಕ್ಲಾಸ್ ಎರಿಕ್ ಹರಾಲ್ಡ್ ಜೊನಾಸ್ ವೆಸ್ಟ್ಬರ್ಗ್ ಎಂದು ಗುರುತಿಸಲಾಗಿದೆ. ಬ್ಯಾಂಕಾಕ್ ನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಸ್ವೀಡನ್ ಪ್ರಜೆಯೊಬ್ಬರು ಇಂಡಿಗೊ ಕ್ಯಾಬಿನ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇನ್ನು ಲಭ್ಯವಿರುವ ಖಾದ್ಯಕ್ಕಾಗಿ ಪ್ರಯಾಣಿಕರಿಂದ ಹಣ ಪಡೆಯಲು ಪ್ರಯತ್ನಿಸಿದಾಗ ಪ್ರಯಾಣಿಕನು ಗಗನಸಖಿಯ ಕೈಯನ್ನು ಹಿಡಿದಿದ್ದಾನೆ ಎಂದು ವರದಿಯಾಗಿದೆ.   […]

ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ..! ➤ ಸ್ವೀಡನ್ ಮೂಲದ ವ್ಯಕ್ತಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚೆನ್ನೈ, ಏ.01. ತಮಿಳುನಾಡಿನ ವೆಲ್ಲೋರ್’ನ ಕೋಟೆ ಸಮುಚ್ಚಯದಲ್ಲಿ ಮಹಿಳೆಯೊಬ್ಬರ ಹಿಜಾಬ್ ಅನ್ನು ತೆಗೆಯುವಂತೆ ಬಲವಂತ ಮಾಡಿದ ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ಭಾರತೀಯ ದಂಡ ಸಂಹಿತೆ 153ಎ ಮತ್ತು 504 ವಿಧಿಗಳು ಮತ್ತು ತಮಿಳುನಾಡಿನ ಮಹಿಳೆಯರಿಗೆ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಮೊಬೈಲ್ ಫೋನ್’ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗೆ ಸೈಬರ್ ವಿಭಾಗಕ್ಕೆ ಕಳುಹಿಸಲಾಗಿದೆ ಎಂದೂ

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿ ವಿರುದ್ದ ಪೋಸ್ಟರ್ !!! ➤ 8 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ಮೋದಿ ಹಟಾವೋ, ದೇಶ್ ಬಚಾವೋ ಎಂಬುದಾಗಿ ಅಹ್ಮದಾಬಾದ್‌ನ ವಿವಿಧೆಡೆ ಪೋಸ್ಟರ್ ಹಾಕಿದ ವಿಚಾರವಾಗಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ದ ಆಮ್ ಆದ್ಮಿ ಪಕ್ಷವು ರಾಷ್ಟ್ರ ವ್ಯಾಪಿ ಅಭಿಯಾನ ಆರಂಭಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಸದ್ಯ ಎಂಟು ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹ್ಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಮೋದಿ ವಿರುದ್ದ ಪೋಸ್ಟರ್ !!! ➤ 8 ಮಂದಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು. ಅದೇ

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.30. ಎರಡು ವರ್ಷಗಳ ಹಿಂದೆ 21 ಪವನ್ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆಮರೆಸಿಕೊಂಡಿದ್ದ ಮಹಿಳೆಯೋರ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಎಡನೀರು ಚೂರಿಮೊಲೆಯ ಅಲಿಮಾ (44) ಬಂಧಿತ ಮಹಿಳೆ. ಮಡಿಕೇರಿ ಸಮೀಪದಿಂದ ಈಕೆಯನ್ನು ಬಂಧಿಸಲಾಗಿದೆ. 2021ರಲ್ಲಿ ಸೀತಾಂಗೋಳಿ ಮುಗು ರಸ್ತೆಯ ಇಬ್ರಾಹಿಂ ಎಂಬವರ ಮನೆಯಿಂದ ಕಳವು ಮಾಡಲಾಗಿತ್ತು. ಮನೆ ಕೆಲಸಕ್ಕಿದ್ದ ಅಲಿಮಾ ಡಿಡೀರ್ ನಾಪತ್ತೆಯಾಗಿದ್ದರು. ಮನೆಯ ಕಪಾಟಿನಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿತ್ತು.

ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಬೈಕ್ ನಲ್ಲಿ ತೆರಳುತ್ತಿದ್ದ ಯುವಕ- ಯುವತಿಯನ್ನು ತಡೆದು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ (27), ಸೋಮೇಶ್ವರ ನಿವಾಸಿ ಉಬೈದುಲ್ಲ(33), ಮೇಲಂಗಡಿ ನಿವಾಸಿ ಖಲೀಲ್(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಉಚ್ಚಿಲ ಪರಿಸರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೂವರ ತಂಡ ಅವರನ್ನು ತಡೆದು ಯುವತಿಯ ಕೈಯಲ್ಲಿದ್ದ ಐ-ಫೋನ್, ಬೈಕ್ ದೋಚಿ ಪರಾರಿಯಾಗಿದ್ದರು. ಈ ಕುರಿತು ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಲಾಲ್‌ ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ನಿಷೇಧಿತ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿದ್ದಾರೆ ಬಂಧಿತರನ್ನು ರೆಹಮತ್ತುಲ್ಲಾ, ಸಂತೋಷ, ಶಿವು ಯಾನೆ ಶಿವಾನಂದ, ಹಸನ್ ಶರೀಫ್, ಇರ್ಷಾದ್ ಎಂದು ಗುರುತಿಸಲಾಗಿದೆ. ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳ ಮೇಲೆ ದಾಳಿ ಒಟ್ಟು 1,50,000 ಮೌಲ್ಯದ 273 ಇ-ಸಿಗರೇಟ್ ಗಳನ್ನು ಹಾಗೂ ಕೊಟ್ಟಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29.  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ. ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.  

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ
Scroll to Top