arrest

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ತಂಡವು ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ. ಬಂಧಿತನನ್ನು ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಎಂದು ಗುರುತಿಸಲಾಗಿದೆ.  

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್  Read More »

ಕರಾವಳಿ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು ! Read More »

ಕರಾವಳಿ

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.09. ಉಳ್ಳಾಲ ತಾಲೂಕಿನ ಪಂಡಿತ್  ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.  

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ Read More »

ಕರಾವಳಿ

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

(ನ್ಯೂಸ್ ಕಡಬ)newskadaba.com  ಗುವಾಹಟಿ, ಮಾ.06. ಸ್ವತ: ತಂದೆಯೇ ತನ್ನ ಐದು ತಿಂಗಳ ಮಗನ ಕೈಕಾಲುಗಳನ್ನು ಮುರಿದು ಗಾಯಗೊಳಿಸಿರುವ ಅಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆ ಗುವಾಹಟಿ ಸಿಟಿಯ ಕಾಹಿಲಿಪರ್​ನ ಪತ್ರಕರ್ತರ ವಸಾಹತು ಕಾಲೊನಿಯಲ್ಲಿ ನಡೆದಿದೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಪ್ರಸ್ತುತ ಗುವಾಹಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಯಾಕೆ ಚಿತ್ರಹಿಂಸೆ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕ್ರೌರ್ಯ ಮೆರೆದ ಆರೋಪಿ ತಂದೆಯನ್ನು ಅಲ್ಕೇಶ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಗದತ್ತಾಪುರ ಠಾಣೆಯ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಆರೋಪಿ

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಮನೆಯ ಆವರಣದಲ್ಲಿದ್ದ ವಿದ್ಯುತ್‌ ಕಂಬ ತೆರವುಗೊಳಿಸಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್‌ ಲೋಕಾ ಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆನ್ನಿಗಾನಹಳ್ಳಿ ಕಸ್ತೂರಿನಗರ ಬೆಸ್ಕಾಂ ಸಬ್‌ ಡಿವಿಷನ್‌ ಕಚೇರಿಯ ಸಹಾಯಕ ಎಂಜಿನಿಯರ್‌ ವಿದ್ಯಾ ಬಂಧಿತ ಆರೋಪಿ ಎನ್ನಲಾಗಿದೆ.  

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ Read More »

ಕರ್ನಾಟಕ
crime, arrest, suspected

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಉಡುಪಿ, ಮಾ,03. ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಪೋಲಿಸರು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಸೇರಿಸಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಾತ್ರಿ 17:00 ಗಂಟೆಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10:00 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಕೃಷ್ಣ ಕೃಪಾ ಹೆಸರಿನ ಮನೆಗೆ ಯಾರೋ ಕಳ್ಳರು ಒಳ ಪ್ರವೇಶಿಸಿ ಮನೆಯ ಬೆಡ್ ರೂಂ ನಲ್ಲಿದ್ದ ಕಪಾಟಿನ ಒಳಗೆ ಇರಿಸಿದ

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top