arrest

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.12. ತೆಲಂಗಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಹೇಳಿಕೆ ಕೊಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ಹಮಾರಾ ಪ್ರಸಾದ್ ಎಂಬಾತ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು […]

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.11. ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ನಗರದ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504, 506

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ISIS ಲಿಂಕ್​ ಮಾಹಿತಿ ಮೇಲೆ ಶಂಕಿತನ ಭಯೋತ್ಪಾದಕ ಬಂಧನವಾಗಿದ್ದು, ಬೆಳಗಿನ ಜಾವ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ISD, NIA ಅಧಿಕಾರಿಗಳು ಥಣಿಸಂದ್ರದಲ್ಲಿ ಬಂಧಿಸಿದ್ದಾರೆ.  ಇಂದು ಬೆಳಗ್ಗೆ ಬಂಧಿಸಿ ಆರೀಫ್ ವಿಚಾರಣೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ. ISIS ಸಂಪರ್ಕ ಹೊಂದಿರುವ ಮಾಹಿತಿ ಮೇಲೆ ಅರೆಸ್ಟ್ ಮಾಡಲಾಗಿದೆ. ಅಲ್​-ಖೈದ್​​ ಜತೆಯೂ ಸಂಪರ್ಕ ಹೊಂದಿದ್ದ ಮಾಹಿತಿಯಿದೆ. ಆರೀಫ್ ವರ್ಕ್​ ಫ್ರಂ ಹೋಂನಲ್ಲಿ ಕೆಲಸ ಮಾಡುತ್ತಿದ್ದನು.  NIA ಅಧಿಕಾರಿಗಳು ಆರಿಫ್ ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.  

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ Read More »

ಕರ್ನಾಟಕ

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಹೊಸನಗರ, ಫೆ.06. ಇಲ್ಲಿನ ಪಿಕಾರ್ಡ್ ಬ್ಯಾಂಕ್‌ನಲ್ಲಿ ಕಳವು ಮಾಡಲು ಯತ್ನಿಸಿದ್ದ ಆರೋಪಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮುಂಭಾಗದ ಎರಡು ಬಾಗಿಲು ಬೀಗ ಮುರಿದು ಒಳ ನುಗ್ಗಿದ ಆರೋಪಿ, ಅಲ್ಲಿ ಹಣಕ್ಕಾಗಿ ಹುಡುಕಾಡುತ್ತಿರುವಾಗ ಶಬ್ದ ಕೇಳಿ ಅಕ್ಕ ಪಕ್ಕದ ಕಾವಲುಗಾರರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಬರುವ ಮುನ್ನವೇ ಆರೋಪಿ ಅಲ್ಲಿಂದ ಓಡಿ ಹೋಗಿದ್ದಾನೆ. ಬ್ಯಾಂಕ್ ಪಿಗ್ಮಿ ಸಂಗ್ರಾಹಕ, ಕಾವಲುಗಾರರ ಸಹಕಾರದಿಂದ ಪೊಲೀಸರು ಹಿಡಿಯಲು ಪ್ರಯತ್ನಿಸಿದರು. ಹೆಲ್ಮೆಟ್‌ ಹಾಕಿಕೊಂಡು ಓಡುತ್ತಿದ್ದ ಆರೋಪಿ ಓಡಿ ಓಡಿ

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.! Read More »

ಕರ್ನಾಟಕ

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ.  

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

(ನ್ಯೂಸ್ ಕಡಬ)newskadaba.com ಮೈಸೂರು, ಫೆ.06. ನಗರದ ವಿವಿಧೆಡೆ ಅಂಗಡಿಗಳ ರೋಲಿಂಗ್ ಶೆಟರ್ಸ್ ಮೀಟಿ ಕನ್ನ ಹಾಕುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 1.32 ಲಕ್ಷರ ರೂ.ನಗದು, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಿಸಿದಾಗ ಆರೋಪಿ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹಾಲಿನ ಬೂತ್, ಮೆಡಿಕಲ್ ಶಾಪ್ ಮತ್ತು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳನ ಬಂಧನ Read More »

ಕರ್ನಾಟಕ

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

(ನ್ಯೂಸ್ ಕಡಬ)newskadaba.com ಘಾಜಿಯಾಬಾದ್‌, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.06. ಭೂ ವಂಚನೆ ಪ್ರಕರಣದಲ್ಲಿ ಮಲಯಾಳಂ ನಟ ಬಾಬುರಾಜ್ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.  ಕೇರಳ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಆದಿಮಾಲಿ ಪೊಲೀಸ್ ಠಾಣೆಯಲ್ಲಿ ಬಾಬುರಾಜ್ ಶರಣಾಗಿದ್ದಾರೆ. ಕಂದಾಯ ಇಲಾಖೆಯ ಕ್ರಮ ಎದುರಿಸುತ್ತಿದ್ದ ಇಡುಕ್ಕಿಯ ಕಲ್ಲಾರ್‌ನಲ್ಲಿರುವ ತಮ್ಮ ರೆಸಾರ್ಟ್ ನ್ನು ಬಾಬುರಾಜ್ ಗುತ್ತಿಗೆಗೆ ನೀಡಿದ್ದರು. ಹೈಕೋರ್ಟ್ ನಿರ್ದೇಶನದನ್ವಯ ಅವರನ್ನು ಬಂಧಿಸಲಾಗಿತ್ತು. ಇಡುಕ್ಕಿಯ ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಯಾದರು ಎನ್ನಲಾಗಿದೆ.  

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಮಾದಕ ವಸ್ತು ಸಾಗಾಟ ಪ್ರಕರಣ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.05. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕೂಳೂರಿ ನ ಮುಹಮ್ಮದ್ ನೌಫಾಲ್ (33) ಮತ್ತು ತಲಪಾಡಿ ನೇರ್ಲಪ್ಪಾಡಿ ಯ ಕೆ. ಬಿ ಫೈಝಲ್ (26) ಬಂಧಿತರು. ಇವರು ಎಂಡಿಎಂಎ ಮಾದಕ ವಸ್ತು ಸಾಗಾಟದ ಏಜೆಂಟ್ ಗಳೆಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಪೊಲೀಸರು ಮೂವರನ್ನು ಎಂ ಡಿ ಎಂ ಎ ಮಾದಕ ವಸ್ತು ಸಹಿತ ಪೊಲೀಸರು ಬಂಧಿಸಿದ್ದರು. ಇವರಿಗೆ ಈ

ಕಾಸರಗೋಡು: ಮಾದಕ ವಸ್ತು ಸಾಗಾಟ ಪ್ರಕರಣ ➤ ಇಬ್ಬರು ಪೊಲೀಸರ ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top