arrest

crime, arrest, suspected

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ವಿದೇಶಿ ವರ್ಕಿಂಗ್ ವೀಸಾ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚಿಸಿದ ದಂಪತಿಗಳನ್ನು ನಗರ ಪೊಲೀಸರು ಶುಕ್ರವಾರ ಬಂಧಿಕ್ಕೊಳಪಡಿಸಿದ್ದಾರೆ. ತಿಲಕನಗರ ಸಕ್ಲೇನ್ ಸುಲ್ತಾನ್ (34) ಮತ್ತು ಈತನ ಪತ್ನಿ ನಿಖಿತಾ ಸುಲತಾನ್ (28) ಬಂಧಿತರು. ಆರೋಪಿಗಳಿಂದ 2 ಐಷಾರಾಮಿ ಕಾರು, ಎರಡು ದ್ವಿಚಕ್ರ ವಾಹನ, ರೂ.66 ಲಕ್ಷ ನಗರು, 24 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ರಾಜಸ್ಥಾನ ಮೂಲಕ ಮಗ್ ಸಿಂಗ್ ನೀಡಿದ ದೂರಿನ ಮೇಲೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು […]

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನ Read More »

ಬ್ರೇಕಿಂಗ್ ನ್ಯೂಸ್

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಶೇಖ್ ನಸ್ರೂ(35) ಬಂಧಿತ ಆರೋಪಿ. ಮದ್ಯದ ನಶೆಯಲ್ಲಿ ಕೃತ್ಯ ನಡೆಸಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಸ್ರೂ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ Read More »

ಕರ್ನಾಟಕ

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಡಿ. 11.  ಅರಿಶಿನ ಫಸಲಿನ ನಡುವೆ ಹುಲುಸಾಗಿ ಗಾಂಜಾ ಬೆಳೆದಿದ್ದವನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನೂರು ತಾಲೂಕಿನ  ಕೆಂಪನಟ್ಟಿ ಗ್ರಾಮದ ಮಾರ(68) ಎಂದು ಗುರುತಿಸಲಾಗಿದೆ.‌ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ರಾಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಂಧಿಸಿದ್ದಾರೆ. ಅರಿಶಿನ ಫಸಲಿನ ಮಧ್ಯದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ 211 ಕೆಜಿ ತೂಕದ 185 ಗಾಂಜಾ ವಶಕ್ಕೆ  ಪಡೆದಿದ್ದಾರೆ.

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ Read More »

ಕ್ರೈಮ್ ನ್ಯೂಸ್
crime, arrest, suspected

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 26. ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ

(ನ್ಯೂಸ್ ಕಡಬ)newskadaba.com   ಮುಂಬೈ, ನ.22: ಕುಖ್ಯಾತ ರೌಡಿಶೀಟರ್ ದಾವೂದ್  ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರಂದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೆಳೆ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ದಾವೂದ್ ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ Read More »

ಕರಾವಳಿ
Scroll to Top