arrest

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಬಂಟ್ವಾಳ ನಿವಾಸಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.05. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ. ತೌಫಿಕ್ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿಯೋರ್ವಳನ್ನು ಆಮಿಷ ತೋರಿಸಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನಂತೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.  

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಬಂಟ್ವಾಳ ನಿವಾಸಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

‘ಬಾಲ್ಯವಿವಾಹವಾದ 1,800 ಮಂದಿ ಅರೆಸ್ಟ್’

(ನ್ಯೂಸ್ ಕಡಬ)newskadaba.com ಅಸ್ಸಾಂ, ಫೆ.03. ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ರಾಜ್ಯದಲ್ಲಿ ಈವರೆಗೆ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಟಲು ಸರ್ಕಾರ ಬದ್ದವಾಗಿದೆ. ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ವಹಿಸಬೇಕೆಂದು ಪೊಲೀಸರಿಗೆ ಈಗಾಗಲೇ ಸೂಚಿಸಲಾಗಿದೆ. ಇಲ್ಲಿವರೆಗೆ ಬಾಲ್ಯವಿವಾಹವಾದ 1,800 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.  

‘ಬಾಲ್ಯವಿವಾಹವಾದ 1,800 ಮಂದಿ ಅರೆಸ್ಟ್’ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಕೆಲಸ ಕೊಡಿಸುತ್ತೇವೆ ಅಂತ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮಲ್ಲು ಶಿವಶಂಕರ ರೆಡ್ಡಿ, ಗುಂಜ ಮಂಗರಾವ್, ಶೇಕ್ ಶಹಬಾಜಿ, ಮಹೇಶ್ ಬಂಧಿತ ಆರೋಪಿಗಳು. ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡಿದೆ. ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್​​ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ ಬುಕ್​ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ,

ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಅರೆಸ್ಟ್..! Read More »

ಕರ್ನಾಟಕ

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಸುಲಿಗೆಕೋರರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಮತ್ತು ಸೈಯದ್ ಅಲ್ಲಾಫ್ (19) ಎಂಬುವವರನ್ನು ಬಂಧಿಸಿ ವಿವಿಧ ಕಂಪನಿಯ ಮೂರು ಮೊಬೈಲ್ ಜಪ್ತಿ ಮಾಡಿದ್ದಾರೆ. ನಗರದ ರೇವಣಸಿದ್ದೇಶ್ವರ ಕಾಲೋನಿಯ ಶರಣಬಸಪ್ಪ ಉಪ್ಪಿನ್ ಎಂಬುವರು ರಘೋಜಿ ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಮೇಲೆ ಬಂದ ಇಬ್ಬರು ಅಪರಿಚಿತರು ಇವರ ಬಳಿ ಇದ್ದ 10

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.02. ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ಶರಣಪ್ಪ ಭಂಡಾರಿಯವರು ಖಚಿತ ಮಾಹಿತಿ ಮೇರೆಗೆ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕಡಪುರಂ ,ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಮ್(25) ಉದ್ಯಾವರ ,ಮಾಡ ನಿವಾಸಿ ಹೈದರ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌…

(ನ್ಯೂಸ್ ಕಡಬ)newskadaba.com ಕೊಡಗು, ಫೆ.01. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ಲಾರಿಗಳಲ್ಲಿ ಕಸವನ್ನು ತಂದು ಮಡಿಕೇರಿಯಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರೆಸ್ಟ್‌ ಮಾಡಲಾಗಿದೆ. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಕೊಡಗು ಜಿಲ್ಲೆ ಕೂಟುಹೊಳೆ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದರು. ಕಸದ ರಾಶಿಯನ್ನು ಕಂಡ ಬ್ರಹ್ಮಗಿರಿ ವನ್ಯಜೀವಿ ವಲಯ & ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌… Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿದ್ದು, ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಸಿಆರ್ ಕರೆ ಮಾಡುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಇನ್ನು ಕರೆ ಬಂದ ನಂತರ ದೆಹಲಿ ಪೊಲೀಸರು ಆತನನ್ನು ಗುರುತಿಸಿ ತಕ್ಷಣ ಬಂಧಿಸಿರುವುದಾಗಿ ವರದಿಯಾಗಿದೆ. ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿ ತಿಳಿಯಲಾಗಿದ್ದು, ಇದೀಗ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಯಲಾಗಿದೆ.

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣದ ಅಬ್ದುಲ್ ರುಮೈಸ್ (27) ಮತ್ತು ಉಪ್ಪಳ ಪೆರಿಂಗಡಿಯ ಎಂ.ಕೆ ಮುಸ್ತಾಫಾ (39) ಬಂಧಿತರು ಎಂದು ತಿಳಿದುಬಂದಿದೆ. ಇವರಿಂದ 69 ಗ್ರಾಂ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಉಪ್ಪಳ ಪೇಟೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆ. ಇನ್ನು ಬಂಧಿತ ರುಮೈಸ್ ಐದು ವರ್ಷಗಳ ಹಿಂದೆ ನಡೆದ ಕೊಲೆ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top