arrest

crime, arrest, suspected

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ. ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ […]

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ ! Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌

(ನ್ಯೂಸ್ ಕಡಬ)newskadaba.com  ಬಾಗಲಕೋಟೆ, ಜ.24. ಅನುದಾನಿತ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅನುದಾನಿತ ಶಾಲೆಯೊಂದರ ಶಿಕ್ಷಕ ಲಕ್ಷ್ಮಣ ದೇವೆಂದ್ರಪ್ಪ ಕೊಪ್ಪದ ಬಂಧಿತ ಆರೋಪಿ. ಆರೋಪಿ ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಕಾಲುವೆ ಯಲ್ಲಾಪೂರ ಗ್ರಾಮದವನು. ಕಳೆದೊಂದು ವರ್ಷದಿಂದ ತನ್ನ ಮನೆಯಲ್ಲಿ ಇಂಗ್ಲಿಷ್‌ ಟ್ಯೂಷನ್‌ ಹೇಳಿಕೊಡುವುದಾಗಿ ಕರೆಸಿಕೊಂಡು ಟ್ಯೂಷನ್‌ ಬಿಟ್ಟ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಜ.24. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ. ಈತ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಎರಡು ವರ್ಷಗಳಿಂದ ಜೀತೇಂದ್ರ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಅವರ ವಿರುದ್ಧ 16 ವಾರಂಟ್ ಮತ್ತು 3 ಅಟ್ಯಾಚ್ ವಾರೆಂಟ್‌ಗಳನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಜಯನಗರದ ವಿಜಯ ಕಾಲೇಜಿನಲ್ಲಿ ಹುಡುಗಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಕುಮಾರ್ (42) ಬಂಧಿತ ಆರೋಪಿ. ವಿಜಯ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ಆರೋಪಿಯು ನುಗಿದ್ದ. ಘಟನೆ ನಡೆದ 13 ದಿನಗಳ ಬಳಿಕ ಕೊನೆಗೂ ಆರೋಪಿಯನ್ನು ಜಯನಗರ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಸ್ಟ್ರೊಲಜಿ ಖಾಯಿಲೆಯಿಂದ ಬಳಲುತ್ತಿದ್ದ ಅಜಯ್, ವಿಜಯ ಕಾಲೇಜು ಬಳಿ ತೆರಳುತಿದ್ದ. ಈ ವೇಳೆ ಗಡಿಬಿಡಿಯಲ್ಲಿ ಲೇಡಿಸ್ ಬಾತ್ ರೂಂಗೆ ತೆರಳಿದ್ದ. ಈ

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ನಶೆಯಲ್ಲಿದ್ದ ವೈದ್ಯರ ಬೆನ್ನು ಹತ್ತಿದ್ದ ಪೊಲೀಸರು ಮತ್ತೆ 9 ಮಂದಿಯನ್ನು‌ ಬಂಧನ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ವೈದ್ಯರ ಗಾಂಜಾ ಘಾಟಿನ ನಶೆ ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ‌. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಲೇ ಇದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ‌ ಬಿದ್ದ ಪೊಲೀಸರು ಇದೀಗ ಮತ್ತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಆಂಧ್ರಪ್ರದೇಶದಿಂದ ಖೋಟಾ ನೋಟು ತಂದು ಚಲಾವಣೆಗೆ ಪ್ರಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 40 ಲಕ್ಷ ರೂ. ನಕಲಿ ನೋಟು ಜಪ್ತಿ ಮಾಡಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಿ.ಚರಣ್ ಸಿಂಗ್ (47) ಮತ್ತು ರಜಪುತ್ರ ರಜನಿ (38) ಬಂಧಿತರು ಎಂದು ಗುರುತಿಸಲಾಗಿದೆ. 500 ರೂ. ಮುಖ ಬೆಲೆಯ 40 ಲಕ್ಷ ರೂ. ಮೌಲ್ಯದ ಖೋಟಾ ನೋಟು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಎರಡು ಬ್ಯಾಗುಗಳಲ್ಲಿ ಬರೋಬ್ಬರಿ 1.14 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದ. ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿದ್ಯಾರ್ಥಿ ರಿತಿಕ್, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿ ಎನ್ನಲಾಗಿದ್ದು, ವಿಚಾರಣೆ ವೇಳೆ

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                  

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ವರದಿಯಾಗಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ ಎನ್ನಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                   Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top