ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.21. ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿಡಲಾಗಿದ್ದ ಶೇಷಾದ್ರಿಪುರ ಠಾಣೆ ಮೇಲೆ ರಾಜ್ಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಶೇಷಾದ್ರಿಪುರ ಠಾಣೆ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ (ಎಸ್ಎಚ್ಆರ್ಸಿ) ದಾಖಲಾಗಿದ್ದ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಕೇಶವ್ ನೇತೃತ್ವದ ತಂಡ ಈ ದಾಳಿ ಮಾಡಿದೆ. ‘ಸ್ಥಳೀಯ ನಿವಾಸಿ ಆರ್. ಶ್ರೀಧರ್ ಎಂಬುವರನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು. ಯಾವುದೇ ದೂರು ಹಾಗೂ ಎಫ್ಐಆರ್ ಇಲ್ಲದಿದ್ದರೂ ಠಾಣೆಯಲ್ಲಿ […]
ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ Read More »
ಕರ್ನಾಟಕ, ಕ್ರೈಮ್ ನ್ಯೂಸ್






