arrest

crime, arrest, suspected

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.     ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ […]

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಂಸ ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್  ನಟನನ್ನು ಪೊಲೀಸರು ಬಂಧಿಸಿದ್ದಾರೆ. ಲೊಕ್ಯಾಂಟೋ ಆ್ಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು  ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ. ಸೈಕೋಲಾಜಿ ಸಂಬಂಧಪಟ್ಟಂತಹ  ನ್ಯೂರಾನ್ ಚಿತ್ರದಲ್ಲಿ ನಟಿಸಿದ್ದ ನಾಯಕ ನಟ ಮಂಜುನಾಥ್ ಬಂಧನವಾಗಿದೆ. ಈ

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಈತನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಇತ್ತೀಚೆಗೆ ಈತನನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು. ಹಲವು ಪ್ರಕರಣದ ಆರೋಪಿಯಾಗಿದ್ದ ಮನು, ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ವಿಶ್ವೇಶ್ವರಯ್ಯ ಬಡಾವಣೆಯ ಮಂಗನಹಳ್ಳಿ ಕೆರೆ ಬಳಿ ಮನು ಅಡಗಿದ್ದ ಮಾಹಿತಿ ಸಿಕ್ಕಿತ್ತು.

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ)newskadaba.com  ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.15. ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಬೈಕ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದೆ. ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ರಾಮ್ ಗೋಪಾಲ್ ಕುಡಿದು ಮನೆಗೆ ಬಂದಾಗ, ಸುಮನ್ ಇದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ರಾಮ್, ಮೊದಲು

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top