arrest

crime, arrest, suspected

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.15. ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು […]

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪೊಲೀಸರ ಡ್ರಗ್ಸ್‌, ಗಾಂಜಾ ಬೇಟೆ ಮುಂದುವರಿದಿದ್ದು 3 ದಿನದಲ್ಲಿಒಟ್ಟು 19 ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ನಗರದಾದ್ಯಂತ ಹರಡಿಸುವ ಬೃಹತ್‌ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿ ನಿವಾಸಿ ಸುಕೇತ್‌ ಕಾವಾ ಅಲಿಯಾಸ್‌ ಚುಕ್ಕಿ (33), ಪುಲ್ಕೇರಿಯ ಸುನಿಲ್‌ (32) ಹಾಗೂ ತಮಿಳುನಾಡು ಕೊಯಮತ್ತೂರಿನ ಅರವಿಂದ

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಜ.14. ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ ದಾಖಲಿಸಲಾಗಿದೆ. ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು ಎಂದು ಗುರುತಿಸಲಾಗಿದೆ. ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.  

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್       

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13 ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ವಾರಂಟ್ ಪಡೆದ ಗಿರಿನಗರ ಪೊಲೀಸರು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ            

(ನ್ಯೂಸ್ ಕಡಬ) newskadaba.com  ದಕ್ಷಿಣ ಸುಡಾನ್​, ಜ.11. ಅಧ್ಯಕ್ಷರೋರ್ವರು ತಮ್ಮ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡ ವಿಡಿಯೋ ವೈರಲ್​ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಜನ ಪತ್ರಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಸುಡಾನ್​ ಅಧ್ಯಕ್ಷ ಸಲ್ವಾ ಕಿರ್​(79) ರಸ್ತೆ ಕಾಮಗಾರಿ ಉದ್ಘಾಟಣೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಾಗ ರಾಷ್ಟ್ರಗೀತೆ ಹಾಡುತ್ತಿದ್ದಾಗಲೇ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು ಎನ್ನಲಾಗಿದೆ. ಸಾರ್ವಜನಿಕವಾಗಿ ರಾಷ್ಟ್ರಗೀತೆ ಹಾಡುವ ವೇಳೆಯೇ ಅವರ ಪ್ಯಾಂಟ್​ ಒದ್ದೆಯಾಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಇದು ಕಿರ್​ ಅವರ ಗಮನಕ್ಕೂ ಬಂದಿದೆ.

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ             Read More »

ರಾಷ್ಟ್ರೀಯ ನ್ಯೂಸ್
Scroll to Top