arrest

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು. […]

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ಮೀಸಲು ಅರಣ್ಯ ಪ್ರದೇಶದಿಂದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಕಮಲಾನಗರ ನಿವಾಸಿ ಪೊನ್ನರಾಜ್‌ ಅಲಿಯಾಸ್‌ ಪೊನ್ನ(35), ಲಗ್ಗೆರೆ ಪ್ರೇಮನಗರ ನಿವಾಸಿ ಧೃವಕುಮಾರ್‌(29), ಮೀನಾಕ್ಷಿ ನಗರದ ಸಿದ್ದಪ್ಪ(27) ಹಾಗೂ ಮಾಗಡಿಯ ಹರೀಶ್‌(34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 16.50 ಲಕ್ಷ ಮೌಲ್ಯದ 330 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಲಾಗಿದೆ

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್        Read More »

ಕರಾವಳಿ
crime, arrest, suspected

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣನಾಗಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಟೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಬಯ್ಯ ವೆಂಕಟ ಸಂತೋಷ್ ಅಭಿರಾಮ್ ನನ್ನು ಬಂಧನಕ್ಕೊಳಪಡಿಸಿರುವ ಕೆ.ಆರ್.ಪುರಂ ಸಂಚಾರಿ ಪೊಲೀಸರು, ಆತನಿಂದ ಇನ್ನೋವಾ ಕಾರನ್ನು ವಶಕ್ಕೆ ಪಡೆದುಕೊಂದಿದ್ದಾರೆ ಎನ್ನಲಾಗಿದೆ. ಅತೀವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿರುವ ಸಂತೋಷ್, ಆಟೋಗೆ ಗುದ್ದಿಸಿ ಪರಾರಿಯಾಗಿದ್ದ. ಇದರಿಂದ ಹಜೀರಾ (40) ಮತ್ತು ಅವರ ಸೊಸೆ ಹಸೀನಾ ಮೃತಪಟ್ಟಿದ್ದರು ಎಂದು

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08. ಹಿಂದೂ ಧರ್ಮದ ಅವಹೇಳನ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಿದ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿ ನಿಶಾಂತ್ ಹಿಂದೂ ಧರ್ಮ ಅವಹೇಳನ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಕ್ರೈಸ್ತ ಧರ್ಮದ ಪುಸ್ತಕ ಮಾರಾಟ ಮಾಡುವ ವೇಳೆ ಅವಹೇಳನ ಆರೋಪವಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಿಶಾಂತ್ ಪುಸ್ತಕ ಮಾರುತ್ತಿದ್ದ. ಈ ವೇಳೆ ಹಿಂದೂ ದೇವತೆಗಳಿಂದ ಮನುಷ್ಯನ ಆರೋಗ್ಯ ಸುಧಾರಿಸಲು ಸಾಧ್ಯವಿಲ್ಲ ಎಂದು ಜನರಿಗೆ ಹೇಳಿ ಕ್ರೈಸ್ತಧರ್ಮದ ಬೆಳಕು ಪುಸ್ತಕ ಮಾರಾಟಕ್ಕೆ ಯತ್ನಿಸಿದ್ದಾನೆ. ಈ

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್…

(ನ್ಯೂಸ್ ಕಡಬ) newskadaba.com  ವಿಟ್ಲ, ಜ.08. ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅಬೂಬಕ್ಕರ್ ಸಿದ್ದೀಕ್ (30), ಕಬೀರ್ (30) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸಿರುವುದು

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top