arrest

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್..

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.07. ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.  ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ […]

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸುಮಾರು 10.50 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ  ಬೆಂಗಳೂರಿನಲ್ಲಿ ವರದಿಯಾಗಿದೆ. ವಿಧಾ‌ಸೌಧದ ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಓರ್ವ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಈತನ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇದ್ದ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು,

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                         

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಯಂತ್ ಸಾಲಿಯಾನ್ (46) ಹಾಗೂ ಹೆಬ್ರಿಯ ದಿನೇಶ್ ಎಸ್ (42) ಎಂದು ಗುರುತಿಸಲಾಗಿದೆ. ಈ ವೇಳೆ ಶೇಖರ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಉಡುಪಿ ಉಪವಿಭಾಗದ ಪೊಲೀಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!            

(ನ್ಯೂಸ್ ಕಡಬ) newskadaba.com    ಬೆಳ್ತಂಗಡಿ, ಜ.05. ಬಾಲಕಿ ಮೇಲೆ ನೆರೆಮನೆಯ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಬಳಗಾಗಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top