arrest

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು […]

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ  

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 15. ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಯನ್ನು ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ವೈಶಾಲಿ ಮಸೂದ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ   Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                

(ನ್ಯೂಸ್ ಕಡಬ) newskadaba.com   ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಗಿರೀಶ್ ಅಲಿಯಾಸ್ ಸುಣ್ಣ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ನಡೆಸಿದ ಕೃತ್ಯ ನಿಜವೆಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.          

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.13  ಡ್ರಗ್ಸ್ ಸಾಗಣೆ ಮತ್ತು ಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ನೈಜೀರಿಯಾದ ಮೂವರು ಪ್ರಜೆಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ನೈಜೀರಿಯಾದ ಕ್ನೇಚುವಾ ಡೇನಿಲ್, ಜೆರ್ರಿ ಎಂದು ಗುರುತಿಸಲಾಗಿದೆ. ಬಾಣಸವಾಡಿ ಹಾಗೂ ಡಿ,ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಎರಡೂ ಠಾಣೆಯ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದಾಗ ಮೂವರು ಆರೋಪಿಗಳು ತಮ್ಮದೇ ದೇಶದ ಪೆಡ್ಲರ್ ಕಡೆಯಿಂದ ಡ್ರಗ್ಸ್ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.12 ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ಸಂಭವಿಸಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ರಂಗಸ್ವಾಮಿ (35), ಸಂಜೀವ ಕುಮಾರ್ (41), ಎನ್.ವಿನೋದ್ (36), ಕದಿರೇಸನ್ (45), ಸೆಲ್ವನಾಯಗಂ (44) ಎಂದು ಗುರುತಿಸಲಾಗಿದೆ. ಈ ಐವರು ಆನೆದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 24. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಮಾಜಿ ಜಿ.ಪಂ. ಸದಸ್ಯನ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ‌ ಘಟನೆ ಎಲಿಮಲೆ‌ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಜಿ ಜಿಪಂ ಸದಸ್ಯ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು. ಆರೋಪಿಗಳು ಮೇ. 23ರಂದು ಜೂಜಾಟದಲ್ಲಿ ನಿರತರಾಗಿದ್ದ ವೇಳೆ ಕರ್ತವ್ಯದಲ್ಲಿದ್ದ ಸುಳ್ಯ ಎಸ್

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಿಕನ್ ಸೆಂಟರ್‌ನಲ್ಲಿ ಅಕ್ರಮ ಬೀಫ್ ಮಾರಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 07. ಇಲ್ಲಿನ ಕೋಳಿ ಅಂಗಡಿಯೊಂದರಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ದಾಳಿ ನಡೆಸಿದ ಬಜ್ಪೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಸಫೀಕ್ ಎಂದು ಗುರುತಿಸಲಾಗಿದೆ. ಇವರು ಮೂಡುಪೆರಾರ ಗ್ರಾಮದ ಸೂರಲ್ಪಾಡಿಯ ಸಲ್ವಾ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದು, ಈ ಕುರಿತ ಖಚಿತ ಮಾಹಿತಿಯನ್ನಾಧರಿಸಿ ಬಜಪೆ ಪೊಲೀಸರು ಚಿಕನ್ ಸೆಂಟರ್ ಗೆ ಢಿಡೀರ್ ದಾಳಿ ನಡೆಸಿದಾಗ ಪ್ರಕರಣ

ಮಂಗಳೂರು: ಚಿಕನ್ ಸೆಂಟರ್‌ನಲ್ಲಿ ಅಕ್ರಮ ಬೀಫ್ ಮಾರಾಟ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ

(ನ್ಯೂಸ್ ಕಡಬ) newskadaba.com ಹೆಬ್ರಿ, ಎ. 07. ಹುಲಿಯ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಸೋಮೇಶ್ವರ ಚೆಕ್ ಪೋಸ್ಟ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಬೈಕ್‍ ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಹುಲಿಯ ಉಗುರು, ಚರ್ಮ ಅಲ್ಲದೇ ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚರ್ಮ ಮತ್ತು ಉಗುರುಗಳನ್ನು ಪರೀಕ್ಷೆಗಾಗಿ ಫೋರೆನ್ಸಿಕ್ ಪ್ರಯೋಗಾಯಲಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top