arrest

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್ […]

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಶಿರ್ವ, ಜ. 07. ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಬಂಧಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಆರೋಪಿಯನ್ನು ಒರಿಸ್ಸಾ ಮೂಲದ ಬಡಾನಿಡಿಯೂರಿನ ಸಾಗರ್ (22) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 32,000 ಸಾವಿರ ರೂ. ಮೌಲ್ಯದ ಒಂದು ಕೆ.ಜಿ 100 ಗ್ರಾಂ. ಗಾಂಜಾ, 7 ಪ್ಲಾಸ್ಟಿಕ್ ತೊಟ್ಟೆಗಳು, 1200 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು:ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ: ಜು.30., ಮಂಗಳೂರಿನಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಡಿಸಿಐಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೂಡಬಿದ್ರೆ ತೋಡಾರು ನಿವಾಸಿ ಗುರುಪ್ರಸಾದ್ (32) ಎಂದು ಗುರುತಿಸಲಾಗಿದೆ, ಮಂಗಳೂರಿನ ಕ್ಲಾಕ್ ಟವರ್ ಬಳಿಯ ನಿಲ್ಲಿಸಿದ್ದ ಕಾರಿನಿಂದ ನಗದು ಹಣ ಕಳ್ಳತನ ಮಾಡಿದ್ದು ಉಡುಪಿ ಡಿಸಿಐಬಿ ಪೋಲೀಸ್ ಇನ್ಸ್ ಪೆಕ್ಟರ್ ಮಂಜಪ್ಪ ಡಿಆರ್. ರವರು ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ

ಮಂಗಳೂರು:ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ Read More »

ಕರಾವಳಿ

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ಈ ವರ್ಷಾರಂಭದಲ್ಲಿ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೃಷ್ಣಾಪುರ 4 ನೇ ಬ್ಲಾಕ್ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿ| ಇಸ್ಮಾಯಿಲ್ ಎಂಬವರ ಪುತ್ರ ಸಫ್ವಾನ್ ಯಾನೆ ಚಪ್ಪು ಎಂದ ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2 ನೇ ಬ್ಲಾಕ್ ನ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ Read More »

ಕರಾವಳಿ

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. 2013ರಲ್ಲಿ ಸುಳ್ಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯ ಕಸಬಾ ಗ್ರಾಮದ ನಾರಾಜೆ ನಿವಾಸಿ ಹರೀಶ್ ನಾಯ್ಕ ಎಂಬವರ ಪತ್ನಿ ಪದ್ಮಾವತಿ ಮತ್ತು ಮನೆಗೆಲಸಕ್ಕೆಂದು ಬಂದಿದ್ದ ಟಿಪ್ಪರ್ ಚಾಲಕ ಹಿತೇಶ್ ಅವರನ್ನು ಬರ್ಬರವಾಗಿ ಕೊಲೆಗೈದಿದ್ದ ಅಜ್ಜಾವರ ಗ್ರಾಮದ ಮುಳಿಯ ನಿವಾಸಿ ವಸಂತ ಶೇರಿಗಾರ್

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು Read More »

ಕರಾವಳಿ

ಬಂಟ್ವಾಳ: ಮದುವೆಯಾಗುವಂತೆ ಯುವತಿಗೆ ಪೀಡನೆ ► ಯುವಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ.21. ಯುವತಿಯೋರ್ವಳನ್ನು ಮದುವೆಯಾಗುವಂತೆ ನಿರಂತರವಾಗಿ ಪೀಡಿಸುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಮಂಗಳವಾರದಂದು ನಡೆದಿದೆ.   ಪೊಲೀಸರ ವಶದಲ್ಲಿರುವ ಯುವಕನನ್ನು ಬಂಟ್ವಾಳ ಅಮ್ಟಾಡಿ‌ ನಿವಾಸಿ ಅನಿಲ್ ಪಿಂಟೋ‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿ ತನ್ನನ್ನು ಮದುವೆ ಆಗುವಂತೆ ನಿತ್ಯವೂ ಪೀಡಿಸುತ್ತಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಆಕೆಗೆ ಹಾಗೂ ಆಕೆಯ ಮನೆಯವರಿಗೂ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ. ಯುವತಿಯ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ

ಬಂಟ್ವಾಳ: ಮದುವೆಯಾಗುವಂತೆ ಯುವತಿಗೆ ಪೀಡನೆ ► ಯುವಕ ಪೊಲೀಸ್ ವಶಕ್ಕೆ Read More »

ಕರಾವಳಿ

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ Read More »

ಕರಾವಳಿ

ಮಂಗಳೂರು: ಅಂತರ್ರಾಜ್ಯ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ► ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ಮಾದಕ ವಸ್ತುಗಳಾದ ಎಲ್.ಎಸ್.ಡಿ., ಎಂ.ಡಿ.ಎಂ.ಎ., ಮತ್ತು ಎಂ.ಡಿ.ಎಂ. ಟ್ಯಾಬ್ಲೆಟ್ ಗಳನ್ನು ಮಾರಾಟ ಮಾಡುತ್ತಿದ್ದ, ಅಂತಾರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡ ಆರೋಪಿಗಳನ್ನು ಬಂಧಿಸಿದ ಘಟನೆ ಗುರುವಾರ ಸಮಜೆ ನಡೆದಿದೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಕಾಞಿಂಗಾಡ್ ರೈಲ್ವೆ ನಿಲ್ದಾಣ ಬಳಿಯ ನಿಖಿಲ್.ಕೆ.ಬಿ (24), ಕುಲಶೇಖರದ ಶ್ರವಣ ಪೂಜಾರಿ (23), ಕೇರಳ ಕಣ್ಣೂರಿನ ರೋಶನ್ ವೇಗಸ್ (22) ಮತ್ತು ಕೇರಳ ತ್ರಿಶೂರಿನ

ಮಂಗಳೂರು: ಅಂತರ್ರಾಜ್ಯ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ► ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ನಗರದ ಬಿಜೈಯಲ್ಲಿರುವ ಬಿಗ್‌ಬಝಾರ್ ಶಾಪಿಂಗ್ ಕಾಂಪ್ಲೆಕ್ಸ್ ಎದುರು ದರೋಡೆಗೆ ಯತ್ನಿಸಿದ ಆರೋಪದಲ್ಲಿ ಆಕಾಶಭವನ ಶರಣ್ ಸಹಚರರೆನ್ನಲಾದ 7 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪಿಗುಡ್ಡೆ ಆಕಾಶಭವನದ ಪ್ರೀತಂ ಪೂಜಾರಿ(23), ದೇವಿನಗರ ಕುಂಜತ್‌ಬೈಲ್‌ನ ಶಾಲ್ ಕುಮಾರ್ (23), ದೇರೇಬೈಲ್ ಕೊಂಚಾಡಿಯ ಗೌತಮ್ ದೇವಾಡಿಗ (23), ಮೂಡುಶೆಡ್ಡೆಯ ವಿನೋದ್ ರಾಜ್ (21), ಮೂಡುಶೆಡ್ಡೆ ಎದುರು ಪದವಿನ ದಿವಾಕರ (29), ತೊಕ್ಕೊಟ್ಟು ಕೃಷ್ಣನಗರದ ಪ್ರವೀಣ್ (25), ಯೆಯ್ಯೊಡಿ ಗುಂಡಳಿಕೆ

ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ Read More »

ಕರಾವಳಿ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಇತ್ತೀಚೆಗೆ ಫರಂಗಿಪೇಟೆಯ ಪೊಲೀಸ್ ಹೊರ ಠಾಣೆಯ ಎದುರಿನ ರಿಕ್ಷಾ ನಿಲ್ದಾಣದ ಬಳಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಅಡ್ಯಾರ್-ಕಣ್ಣೂರು ನಿವಾಸಿ ಫಯಾಝ್ ಹಾಗೂ ಝಿಯಾ ಎಂಬವರನ್ನು ರಾತ್ರಿ ವೇಳೆ ಕಡಿದು ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ಅಡ್ಯಾರ್ ನಿವಾಸಿ ಹನೀಸ್, ಮುಸ್ತಫಾ ಹಾಗೂ ನಜ್ಮಾನ್ ಎಂಬವರು ಗಂಭೀರ ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಿವಿಧ ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಿದ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ
Scroll to Top