arrest

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 12. ಕೆಲವು ತಿಂಗಳ ಹಿಂದೆ ಪಂಜಾಬ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಮುಖಂಡ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಸಂಘಟನೆ ಮುಖ್ಯಸ್ಥ ವಾಧವಾ ಸಿಂಗ್ ಮತ್ತು ಇತರ ಐವರು ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಏಪ್ರಿಲ್ 13ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್‌ನಲ್ಲಿರುವ ಅವರ ಮಿಠಾಯಿ ಅಂಗಡಿಯಲ್ಲಿ ಬಿಕೆಐ ಮಾಡ್ಯೂಲ್‌ಗೆ ಸೇರಿದ […]

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಪುತ್ತೂರು ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ನೀಡಿದ್ದ ಮಾಹಿತಿಯಂತೆ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನೇ

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ. ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ‌ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ,ಹೈದ್ರಾಬಾದ್ – ಇಬ್ಬರು,

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 08. ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾಗಾಟ ನಡೆಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಬಾಯಬೆ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಆಲಿ ಹೈದರ್ ಎಂ.ಕೆ(24), ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮ್ಮರ್

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top