arrested

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ

(ನ್ಯೂಸ್ ಕಡಬ) newskadaba.com ಮಾ. 13: ಗರುಡ ಗ್ಯಾಂಗ್ ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾ. 4 ರಂದು ಬಂಧಿಸಲು ಬಂದ ಪೊಲೀಸರಿಗೆ ಇಸಾಕ್ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಈತ […]

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಾ. 12 ಥಾಣೆ: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಸರ್ಕಾರಿ ಸ್ವಾಮ್ಯದ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಇಬ್ಬರು ಉದ್ಯೋಗಿಗಳನ್ನು ಲಂಚ ಪಡೆದ ಆರೋಪದ ಮೇಲೆ ಬಂಧಿಸಿದೆ. ಎಸಿಬಿಯ ಥಾಣೆ ಘಟಕಕ್ಕೆ ದೂರು ನೀಡಿದ ನಂತರ ನಡೆದ ಕಾರ್ಯಾಚರಣೆಯಲ್ಲಿ ಕಛೇರಿಯ ಹಿರಿಯ ಗುಮಾಸ್ತ ಹರೀಶ್ ಮರಾಠ (47) ಮತ್ತು ಕಿರಿಯ ಗುಮಾಸ್ತ ಹೇಮಂತ್ ಕಿರ್ಪಣ್ (39) ಅವರನ್ನು ಬಂಧಿಸಲಾಗಿದೆ

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ Read More »

ಬ್ರೇಕಿಂಗ್ ನ್ಯೂಸ್

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಜ.15 :  ಬಾಲಾ ಪ್ರದೇಶದಲ್ಲಿ ಟ್ಯಾಂಕರ್ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡಿ ಅಕ್ರಮವಾಗಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಬಾಲಾದ ಟ್ಯಾಂಕರ್ ಯಾರ್ಡ್‌ನಲ್ಲಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಟ್ಯಾಂಕರ್‌ನಿಂದ ಡೀಸೆಲ್ ಹೊರತೆಗೆದು ಹತ್ತಿರದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸುತ್ತಿರುವುದನ್ನು ಪತ್ತೆಹಚ್ಚಿದರು. ಸಂತೋಷ್ (42), ಕುಳಾಯಿಗುಡ್ಡೆ, ರಿತೇಶ್ ಮೆನೆಜಸ್ (36), ಕಟಿಪಳ್ಳ, ಸುರತ್ಕಲ್, ನಾರಾಯಣ (23), ಕಡಿರುದ್ಯಾವರ, ಬೆಳ್ತಂಗಡಿ ರವಿ ಜನಾರ್ಧನ್ ಪುತ್ರನ್ (59) ಹೆಜಮಾಡಿ, ಬಂಧಿತ ಆರೋಪಿಗಳು. ದಾಳಿಯ ವೇಳೆ

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ Read More »

ಕರಾವಳಿ

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸ್ಯಾಂಟ್ರೋ ರವಿ ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದು, ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..!

(ನ್ಯೂಸ್ ಕಡಬ) newskadaba.com ಮೈಸೂರು, ಜ.14. ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪ ಬಂಧಿಸಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ರವಿ ಎರಡನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಮೈಸೂರು ಪೊಲೀಸರು ಚಾಲಾಕಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಸ್ಯಾಂಟ್ರೋ ರವಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ವಿಗ್ ಕಳಚಿದ್ದ. ಶೇವ್ ಮಾಡಿಕೊಂಡ ಇಂದು ಬೆಳಗ್ಗೆ ಮಹಾರಾಷ್ಟ್ರದಿಂದ ಗುಜರಾತ್ ಪ್ರವೇಶ

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..! Read More »

ಕರ್ನಾಟಕ
Scroll to Top