arrst

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಳೆದ ವರ್ಷದಲ್ಲಿ ದೆಹಲಿ ಮತ್ತು ಬೆಂಗಳೂರು ನಡುವೆ ೫೯ ಬಾರಿ ಪ್ರಯಾಣಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಇತ್ತೀಚೆಗೆ ೭೫ ಕೋಟಿ ರೂ. ಮೌಲ್ಯದ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿದ್ದು, ೩೭.೮೭ ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳಾದ ಬಾಂಬಾ ಫ್ಯಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ […]

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ Read More »

ಕರಾವಳಿ
Scroll to Top