article

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16”

(ನ್ಯೂಸ್ ಕಡಬ) newskadaba.com ಸೆ. 16. ‘ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ‍್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‌ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ ಓಜೋನ್ […]

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16” Read More »

ವಿಶೇಷ ಲೇಖನಗಳು

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು

(ನ್ಯೂಸ್ ಕಡಬ) newskadaba.com ಮಾ. 05. ಕಳೆದ ಒಂದು ವಾರಗಳಿಂದ ನಮ್ಮ ಪುತ್ತೂರು ಹಲವಾರು ಅಪಘಾತಗಳ ಸುದ್ದಿಗಳನ್ನೇ ಹೊತ್ತು ತರುತ್ತಿದ್ದು, ಇನ್ನೂ ಚಿಗುರು ಮೀಸೆ ಚಿಗುರೊಡೆಯದ ಹಲವಾರು ಎಳೆ ಪ್ರಾಯದ ಮಕ್ಕಳು ಈ ಅಪಘಾತಗಳಲ್ಲಿ ಬಲಿಯಾಗುತ್ತಿರುವುದು ಖೇದಕರ ಸಂಗತಿ. ಒಂದು ಕಡೆ ತನ್ನ ಮಕ್ಕಳ ಆಗಮನಕ್ಕಾಗಿ ಕಾಯುತ್ತಿರುವ ಮನೆಗಳಲ್ಲಿ ತನ್ನ ಮಗನನ್ನು ಹೊತ್ತು ಬರುತ್ತಿರುವುದು ಆಂಬುಲೆನ್ಸ್ ಗಳಾಗಿವೆ ಎಂಬ ದುಃಖಕರ ಸನ್ನಿವೇಷಕ್ಕೆ ನಮ್ಮೂರು ಸಾಕ್ಷಿಯಾಗುತ್ತಿದೆ. ಹಲವಾರು ಮರಣಗಳನ್ನು ನೋಡಿರುವ ನಾವುಗಳು ಇನ್ನೂ ಕೂಡ ಎಚ್ಚತ್ತಿಲ್ಲ ಎಂಬುವುದು ಖೇದಕರ.

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು Read More »

ಕರಾವಳಿ, ವಿಶೇಷ ಲೇಖನಗಳು

ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com  ಜು. 11. ಪ್ರತಿ ವರ್ಷ ಜುಲೈ 11ರಂದು ವಿಶ್ವದಾದ್ಯಂತ “ವಿಶ್ವ ಜನಸಂಖ್ಯಾ ದಿನ” ಎಂದು ಆಚರಿಸಲಾಗುತ್ತದೆ. ಏರುತ್ತಿರುವ ಜನಸಂಖ್ಯೆಯಿಂದಾಗುವ ಜಾಗತಿಕ ತೊಂದರೆ, ಸಮಸ್ಯೆ ಮತ್ತು ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜುಲೈ 11, 1989ರಿಂದ ಜಾರಿಗೆ ತರಲಾಯಿತು. ಕ್ಷಣ-ಕ್ಷಣಕ್ಕೂ ಏರುತ್ತಿರುವ ಜನಸಂಖ್ಯೆ ಜಾಗತಿಕವಾದ ಬಹುದೊಡ್ಡ ಸಮಸ್ಯೆಎಂದರೂ ತಪ್ಪಲ್ಲ. ಒಂದು ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ ಪ್ರತೀ ದಿನ 3,53,000 ಶಿಶುಗಳು ಜನಿಸುತ್ತವೆ. (ಪ್ರತೀ ನಿಮಿಷಕ್ಕೆ 255 ಮತ್ತು ಪ್ರತೀ

ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು Read More »

ವಿಶೇಷ ಲೇಖನಗಳು

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..?

✍? ಡಾ|| ಮುರಲೀ ಮೋಹನ್ ಚೂಂತಾರು (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಜೂನ್ 8 ರಂದು ವಿಶ್ವದಾದ್ಯಂತ “ವಿಶ್ವ ಬ್ರೈನ್ ಟ್ಯೂಮರ್ ಜಾಗೃತಿ ದಿನ” ಎಂದು ಆಚರಿಸಿ ಮೆದುಳಿನ ಟ್ಯೂಮರ್‍ನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ರಿಂದ ಈ ಆಚರಣೆ ಜಾರಿಗೆ ಬಂದಿತು. ಹೆಚ್ಚಿನ ಮೆದುಳಿನ ಗಡ್ಡೆಗಳು ಮಾರಣಾಂತಿಕವಾಗಿರುತ್ತದೆ ಮತ್ತು ಗುರುತಿಸಿದ ಒಂದು ವರ್ಷದೊಳಗೆ ಸಾವಿನಲ್ಲಿ ದುರಂತ ಅಂತ್ಯಕಾಣುತ್ತದೆ. ಪ್ರತಿ ವರ್ಷ 40ರಿಂದ 50 ಸಾವಿರ ಮಂದಿ ಮೆದುಳಿನ ಟ್ಯೂಮರ್‍ಗೆ ತುತ್ತಾಗುತ್ತಾರೆ. ಇದರಲ್ಲಿ 20

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..? Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಅ.18. ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ ಸ್ಥಾನ ಹಲ್ಲುನೋವಿಗೆ ಅನಾಯಾಸವಾಗಿ ಯಾವತ್ತೂ ಸಿಗುತ್ತದೆ. ಒಮ್ಮೆ ಹಲ್ಲು ಹುಳುಕಾದರೆ ಮುಗಿಯಿತು, ಯಾವತ್ತೂ ತಲೆನೋವು. ಯಾವಾಗ ಹಲ್ಲು ನೋವು ಬರುತ್ತದೆ ಎಂಬುದನ್ನು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು
Scroll to Top