arun kumar puttila

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಲೈಂಗಿಕ ದೌರ್ಜನ್ಯ ಆರೋಪದಡಿ ಮಹಿಳೆಯೋರ್ವರು ನೀಡಿದ ದೂರಿನ ಹಿನ್ನೆಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯವು ಸೋಮವಾರದಂದು ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಭಾನುವಾರದಂದು ಮಹಿಳೆಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ […]

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ Read More »

ಕರಾವಳಿ, ಕರ್ನಾಟಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ನಾವು ಧರ್ಮವನ್ನು ಬಿಟ್ಟಿರಲು ಸಾಧ್ಯವಿಲ್ಲ, ಧರ್ಮಾಧರಿತ ರಾಜಕೀಯದಿಂದ ಸಮಸ್ತ ಹಿಂದೂ ಸಮಾಜವನ್ನು ರಕ್ಷಣೆ ಮಾಡಲು ಎಲ್ಲಾ ಕಡೆ ಪ್ರವಾಸ ಮಾಡುತ್ತಿರುವುದಾಗಿ ಅರುಣ್ ಪುತ್ತಿಲ ಹೇಳಿದ್ದಾರೆ. ಭಾನುವಾರದಂದು ಕಡಬ ತಾಲೂಕಿನ ಪ್ರವಾಸ ಕೈಗೊಂಡ ಅವರು, ಬೆಳಗ್ಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರಕ್ಕೆ ಆಗಮಿಸಿ, ಸ್ಟಿಕ್ಕರ್ ಬಿಡುಗಡೆ ಮಾಡಿ ಮಾತನಾಡಿದರು. ಬಳಿಕ ಕಳೆದ ವಾರ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗಿರೀಶ್,

ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ Read More »

ಕರಾವಳಿ
Scroll to Top